• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮತ್ತು

ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

November 8, 2017 by Gaju Gokarna Leave a Comment

ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

November 8, 2017 by Sachin Hegde Leave a Comment

ಕಾರವಾರ: 2017-18 ನೇ ಸಾಲಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರತಿ ವರ್ಷದಂತೆ ನಡೆಸುವ ಇಲಾಖಾ ಕಾರ್ಯಕ್ರಮಗಳ ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಚರಿಸುವ ಜಯಂತಿ ಉತ್ಸವಳಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ಜಿಲ್ಲೆಯಲ್ಲಿರುವ ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ನವೆಂಬರ 20 ಸಂಜೆ 5 ರೊಳಗೆ … [Read more...] about ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ಜಿಲ್ಲಾ ಪಂಚಾಯತ ಇವರ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರವನ್ನು ನವೆಂಬರ 18 ರಂದು ಹಮ್ಮಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ರಮೇಶ ವೆಂಕಿಮನೆ ಹಾಗೂ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸೈಯದ್ ಝಲ್ಫಿಕರ್ ಡಾ. ಚಂದ್ರಕಾಂತ ಮತ್ತು ಡಾ. ಸುಂದರಂ ಇವರುಗಳು ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಿಕೊಡುವರು. ಜಿಲ್ಲಾ ಅಥವಾ ಪ್ರಾಥಮಿಕ … [Read more...] about ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ

November 8, 2017 by Sachin Hegde Leave a Comment

 ಕಾರವಾರ:  ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಎನ್‍ಪಿಸಿಎಲ್ ಕೈಗಾ ಸಹಯೋಗದಲ್ಲಿ ನಡೆಯಲಿದೆ. ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಈ ಅಣಕು ಪ್ರದರ್ಶನ ಈ ಬಾರಿ ಕೈಗಾ ಅಣುಸ್ಥಾವರದ ಸೆಕ್ಟರ್ ಎಂ. ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾ ಅಣು ಸ್ಥಾವರದಲ್ಲಿ … [Read more...] about ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ

ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್

November 6, 2017 by Gaju Gokarna Leave a Comment

ಹೊನ್ನಾವರ : ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮಾದಿಕೊಟ್ಟಿಗೆ ಮತ್ತು ಪಳ್ಳಿಕೇರಿ ಮತಗಟ್ಟೆ ವ್ಯಾಪ್ತಿಯಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಎಂ. ಶೆಟ್ಟಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿ ಮನೆಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಪುಸ್ತಿಕೆಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬ್ಲಾಕ್ ಕಾಂಗ್ರೆಸ್ … [Read more...] about ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar