À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ
ಮನವಿ
ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ
ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ
ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ
ಕಾರವಾರ:ಸೀಬರ್ಡ ಯೋಜನಯಿಂದ ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕಾನೆಲೆ ನಿರಾಶ್ರಿತರ ಸ್ಥಳೀಯ ಬಂದರು ಮೀನುಗಾರರ ಸಹಕಾರಿ ಸಂಘವು ಕೇಂದ್ರ ಕೌಶಲ್ಯ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ್ಕುಮಾರ್ ಹೆಗಡೆಯವರಿಗೆ ಮನವಿ ಸಲ್ಲಿಸಿದೆ. ಸೀಬರ್ಡ್ ವ್ಯಾಪ್ತಿ ಪ್ರದೇಶದಲ್ಲಿ ತಲೆ ತಲಾಂತರಗಳಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿಕೊಂಡು ಬಂದ ಮೀನುಗಾರರು ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಯೋಜನೆಗೆ … [Read more...] about ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ
ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ
ಕಾರವಾರ:ಮುದಗಾ ಬಂದರಿನಲ್ಲಿ ಗೂಡಂಗಡಿ ನಿರ್ಮಿಸಿಕೊಂಡಿರುವ ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಸ್ಥಳೀಯ ಗೂಡಂಗಡಿಕಾರರು ಶಾಸಕ ಸತೀಶ್ ಸೈಲ್ ಹಾಗೂ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು. ನಮ್ಮ ಬೇಡಿಕೆಯಂತೆ ಸರ್ಕಾರ ಮುದುಗಾದಲ್ಲಿ ಬಂದರು ನಿರ್ಮಿಸಿದೆ. ಆದರೆ ಬಂದರು ಹಿಂಭಾಗದಲ್ಲಿ ಗೂಡಂಗಡಿ ಮಾಡಿಕೊಂಡಿರುವವರಿಗೆ ಸೂಕ್ತ ವ್ಯವಸ್ಥೆ ಕೊಡಲಿಲ್ಲ. ಗೂಡಂಗಡಿಕಾರರಲ್ಲಿ ಅಂಗವಿಕಲರು, ಮಹಿಳೆಯರು ಇದ್ದು ಮಕ್ಕಳ ಶಿಕ್ಷಣ ಹಾಗೂ ಬದುಕಿಗಾಗಿ … [Read more...] about ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ