• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಹಾರಾಷ್ಟ್ರ

ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

October 21, 2021 by Vishwanath Shetty Leave a Comment

rohan agrawal

ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ  ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್‌ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

ಮೇ_31 ರ #ವರೆಗೆ_ಮಹಾರಾಷ್ಟ್ರ, #ತಮಿಳನಾಡು_ಗುಜರಾತನಿಂದ_ಕರ್ನಾಟಕಕ್ಕೆ #ಬರುವಂತಿಲ್ಲ_ಸಿಎಂ_ಖಡಕ್‌_ಆದೇಶ.

May 19, 2020 by Yogaraj SK Leave a Comment

#ಬೆಂಗಳೂರು :- ರಾಜ್ಯದಲ್ಲಿ #ಕೋವಿಡ್_19 #ಹರಡುವಿಕೆಯನ್ನು #ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಜನರಿಗೆ ಮೇ 31 ರವರೆಗೆ ಅವಕಾಶವಿರುವುದಿಲ್ಲ.ನಂತರದ ದಿನಗಳಲ್ಲಿ #ಹಂತಹಂತವಾಗಿ #ಪ್ರವೇಶ #ನೀಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪಅವರು ಸ್ಪಷ್ಟಪಡಿಸಿದ್ದಾರೆ. … [Read more...] about ಮೇ_31 ರ #ವರೆಗೆ_ಮಹಾರಾಷ್ಟ್ರ, #ತಮಿಳನಾಡು_ಗುಜರಾತನಿಂದ_ಕರ್ನಾಟಕಕ್ಕೆ #ಬರುವಂತಿಲ್ಲ_ಸಿಎಂ_ಖಡಕ್‌_ಆದೇಶ.

ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.

March 19, 2018 by Yogaraj SK Leave a Comment

ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.

ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ

November 30, 2017 by Sachin Hegde Leave a Comment

ನಿಕಿತಾ ಢೇಪಿ

 ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ  ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸ್ವಾಮಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ

ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

June 27, 2017 by Sachin Hegde Leave a Comment

ಕಾರವಾರ:ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು … [Read more...] about ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar