• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಹಿಳಾ

ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ

March 15, 2021 by Vishwanath Shetty Leave a Comment

ಹೊನ್ನಾವರ: ಶಾಸಕರ ನಡೆ ಹಳ್ಳಿಗಳ ಅಭಿವೃದ್ದಿ ಕಡೆ ಎನ್ನುವ ಶಿರ್ಷಿಕೆಯಡಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ತಮ್ಮ ಜನ್ಮದಿನದಂದೆ ಎರಡನೇ ಗ್ರಾಮವಾಸ್ತವ್ಯವನ್ನು ಚಿತ್ತಾರ ಗ್ರಾಮದ ಅಶಿಕೇರಿಯಲ್ಲಿ ಶನಿವಾರ ನಡೆಸಿದರು.ಶಾಸಕರಾದ ಬಳಿಕ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಅಧಿಕಾರಿಗಳ ತಂಡ ಕರೆದೊಯ್ದು ಅಲ್ಲಿಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯವನ್ನು ಕಳೆದ ಬಾರಿ ನಗರಬಸ್ತಿಕೇರಿ ಗ್ರಾಮದ ಹಾಡಗೇರಿಯಲ್ಲಿ ಯಶ್ವಸಿಯಾಗಿ ನಡೆಸಿದ್ದು, ಈ ಬಾರಿ … [Read more...] about ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ

ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

June 26, 2019 by Gaju Gokarna Leave a Comment

ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

ಅರ್ಜಿ ಆಹ್ವಾನ

November 12, 2018 by Gaju Gokarna Leave a Comment

ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ

ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

April 24, 2018 by Gaju Gokarna Leave a Comment

ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’

March 22, 2018 by Gaju Gokarna Leave a Comment

Honnavar_vikala_Chetanar_Jata_Varadi--2.b

ಹೊನ್ನಾವರ . ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ, ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣ ಪಂಚಾಯತದಿಂದ ಜಾಥಾವನ್ನು ಏರ್ಪಡಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷರು, ತಹಶೀಲ್ದಾರರು, ಕಾರ್ಯನಿರ್ವಾಹಣಾಧಿಕಾರಿಗಳು, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಾಥಾಕ್ಕೆ ಚಾಲನೆ ನೀಡಿದರು. … [Read more...] about ‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar