• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಜಿ ಶಾಸಕ ಸುನೀಲ್ ಹೆಗಡೆ

ರಾಜ್ಯಸಭಾ ಸದಸ್ಯ ದಿ. ಅಶೋಕ‌ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ

September 20, 2020 by Yogaraj SK Leave a Comment

ಹಳಿಯಾಳ :- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನಕ್ಕೆ ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ದಿ.ಅಶೋಕ್ ಗಸ್ತಿ ಅವರು ಅತ್ಯಂತ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ ಎಂದರು.ಈ ಸಂದರ್ಭದಲ್ಲಿ ಹಳಿಯಾಳ … [Read more...] about ರಾಜ್ಯಸಭಾ ಸದಸ್ಯ ದಿ. ಅಶೋಕ‌ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ

ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.

May 26, 2020 by Yogaraj SK Leave a Comment

ಹಳಿಯಾಳ :- ಸರ್ಕಾರ ರೈತರು ಬೆಳೆಸಾಲ ಪಡೆಯುವಲ್ಲಿನ ಷರತ್ತುಗಳಲ್ಲಿ ಸರಳಿಕರಣ ಮಾಡಿರುವ ಕಾರಣ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಸರ್ಕಾರದ ಸೂಚನೆಯಂತೆ ರೈತರಿಗೆ ಎಲ್ಲ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಬಾರ್ಡನಲ್ಲಿ 30ಸಾವಿರ ಕೋಟಿ ರೂ. ರೈತರಿಗೆ ಬೆಳೆಸಾಲ ನೀಡಲು ಕಾಯ್ದಿರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ … [Read more...] about ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.

ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

August 17, 2019 by Yogaraj SK Leave a Comment

parihara samagri vitarane at Bhagvati

ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್‍ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.

August 10, 2019 by Yogaraj SK Leave a Comment

ಹಳಿಯಾಳ:- ಜೋಯಿಡಾ-ಅಂಬಿಕಾನಗರ ಭಾಗದಲ್ಲಿ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿ) ಯವರು ಪ್ರವಾಹ ಸಂತ್ರಸ್ಥರಿಗೆ ಸ್ಪಂದಿಸದೆ, ನೆರವಾಗದೆ ನಿರ್ಲಕ್ಷ್ಯ ತಾಳಿದ್ದಾರೆಂದು ಅಲ್ಲಿಯ ನಿರಾಶ್ರಿತರು ಆರೋಪಿಸುತ್ತಿದ್ದು ಜಿಲ್ಲಾಧಿಕಾರಿಗಳು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಿರಾಶ್ರಿತರ ಜೊತೆ ಸರಿಯಾಗಿ ಸ್ಪಂದಿಸದ ಕೆಪಿಸಿಯವರ ವರ್ತನೆಗೆ ಜನತೆ … [Read more...] about ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.

ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ‌ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

August 3, 2019 by Sandesh Desai Leave a Comment

ಜೋಯಿಡಾ - ಸುನೀಲ್ ಹೆಗಡೆ ಜೋಯಿಡಾ ಬಿ,ಎಸ್,ಎನ,ಎಲ್, ಹಂಗಾಮಿ ಉದ್ಯೋಗಿ ಜಗದೀಶ ಗಾವಾಡಾ ರವರ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ( ಬಿ,ಎಸ್,ಎನ್,ಎಲ್, ) ಬೇಟಿ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸುನೀಲ ಹೆಗಡೆ ಬಿ,ಎಸ್,ಎನ್,ಎಲ್ ನವರು ಕೇಂದ್ರ ಸರ್ಕಾರದಲ್ಲಿ ಕೈಗೊಳ್ಳುವ ಕ್ರಮಕ್ಕಾಗಿ ಕಾಯುತ್ತಿದ್ದಾರೆ, ಇನ್ನೂ ಕೆಲವೇ ದಿನಗಳಲ್ಲಿ ಬಿ,ಎಸ್,ಎನ್,ಎಲ್, ಸರಿ ಹೋಗುವ ಸಾಧ್ಯತೆ ಇದೆ, ಅಲ್ಲಿ ವರೆಗೆ ಉಪವಾಸ ಸತ್ಯಾಗೃಹ ನಿಲ್ಲಿಸುವಂತೆ ಕೇಳಿಕೊಂಡರು. … [Read more...] about ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ‌ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar