• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಜಿ ಶಾಸಕ ಸುನೀಲ್ ಹೆಗಡೆ

ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

November 12, 2018 by Yogaraj SK Leave a Comment

ಜೋಯಿಡಾ ತಾಲೂಕಿನ ರಾಮನಗರ ಬಾಗದ ಅಸು ಗ್ರಾಮದಲ್ಲಿ   ನಡೆದ  ಕ್ರಿಕೆಟ್ ಪಂದ್ಯಾವಳಿಯಲ್ಲಿ  ವಿಜೇತರಾದವರಿಗೆ ಮಾಜಿ ಶಾಸಕ  ಸುನೀಲ ವಿ.ಹೆಗಡೆ , ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾಜಿ ದೇಸಾಯಿ ಜೋಯಿಡಾ ತಾಲೂಕ ಪಂಚಾಯತ್ ಸದಸ್ಯ ಗುಜ್ಜರ ಪ್ರಮುಖ ರಾದ ಮಂಜುನಾಥ್ ಪಂಡಿತ ,ವಾಸುದೇವ ಪೂಜಾರಿ ,ಸಂತಾನ ಸಾವಂತ ,ಸಂತೋಷ ಘಟಕಾಂಬ್ಳೆ ರಮೇಶ ನಾಯ್ಕ್  ಅವರು ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. … [Read more...] about ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ

November 8, 2018 by Yogaraj SK Leave a Comment

BJP submitted memorandum against ,Tippu jayanti

ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿಗೆ ಹಳಿಯಾಳ ಬಿಜೆಪಿ ಪಕ್ಷದಿಂದ ತೀವೃ ವಿರೋಧವಿದೆ ಅಲ್ಲದೇ ಬಹಿರಂಗ ಕಾರ್ಯಕ್ರಮ ನಡೆಸಿ ಏನಾದರೂ ಅನಾಹುತಗಳಾದರೇ ಅದಕ್ಕೆ ತಾಲೂಕಾಡಳಿತವೇ ಹೊಣೆ ಎಂದು ಬಿಜೆಪಿ ಪಕ್ಷ ಎಚ್ಚರಿಕೆ ನೀಡಿದೆ. ಬಿಜೆಪಿ ತಾಲೂಕಾಧ್ಯಕ್ಷ ಶೀವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದ ಬಿಜೆಪಿ ನಿಯೋಗ ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಈ ಕುರಿತು ಲಿಖಿತ ಮನವಿ ಸಲ್ಲಿಸಿದೆ. ಮನವಿಯಲ್ಲಿ … [Read more...] about ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ

ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

November 5, 2018 by Yogaraj SK Leave a Comment

X MLA Sunil hegde ,TIPPU JAYANTI

ಹಳಿಯಾಳ :- ಭಾರತೀಯನಲ್ಲದ ಹಾಗೂ ಕ್ರೂರಿ ಟಿಪ್ಪು ಸುಲ್ತಾನ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೆನರಾ ಸಂಸದ ಅನಂತಕುಮಾರ ಹೆಗಡೆ ನಿಲುವಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಸೋಮವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಘಟಕದಿಂದ ನಡೆಸಲಾದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದರ ನಿಲುವು ಸರಿಯಾಗಿದ್ದು ಹಳಿಯಾಳ ಬಿಜೆಪಿ ಘಟಕ ಅವರ … [Read more...] about ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ

October 29, 2018 by Yogaraj SK Leave a Comment

gas kit distribution

ಹಳಿಯಾಳ : ಕೇಂದ್ರ ಸರ್ಕಾರವು ಬಡವರಿಗೆ ವರದಾನವಾಗಿದ್ದು, ಉಚಿತ ಸಿಲೆಂಡರ್ ವಿತರಣೆ, ಜನೌಷಧಿ ಅಂಗಡಿಗಳ ಸ್ಥಾಪನೆ ಸೇರಿದಂತೆ ಇನ್ನಿತರ ಯೋಜನೆಗಳ ಮೂಲಕ ಬಡವರ ಜೀವನ ಮಟ್ಟದಲ್ಲಿ ಸುಧಾರಣೆಯು ಕಂಡು ಬಂದಿದೆ. ರಾಜ್ಯ ಸರಕಾರವು ಮುನ್ನಡೆಸುತ್ತಿರುವ ಅನ್ನಭಾಗ್ಯದ ಯೋಜನೆಗೆ ಕೇಂದ್ರ ಸರಕಾರವು ಪ್ರತಿವರ್ಷ ಸಾವಿರಾರು ಕೋಟಿ ರೂಗಳ ಅನುದಾನವನ್ನು ನೀಡುತ್ತಿದ್ದು ಸುಮಾರು 3 ಲಕ್ಷ ಕೋಟಿ ರೂ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ

ಬೇರೆ ಪಕ್ಷದ ಮುಖಂಡರ‌ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ

September 26, 2018 by Yogaraj SK Leave a Comment

ಹಳಿಯಾಳ : ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಬೇರೆ ಪಕ್ಷದ ಓರ್ವ ಮುಖಂಡರು ಅಲ್ಲಿಯ ಮರಾಠಾ ಸಮುದಾಯದ ಮಹಿಳೆಯರು ಮತ್ತು ಅಮಾಯಕ ಯುವಕರಿಗೆ ಪ್ರಚೋದನೆ ನೀಡಿ ಅಕ್ರಮವಾಗಿ ಶಿವಾಜಿ ಮೂರ್ತಿಯನ್ನು ಸ್ಥಾಪಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಕಾಂಗ್ರೇಸ್ ಹಿರಿಯ ಮುಖಂಡ ಎಸ್.ಎಲ್.ಘೋಟ್ನೇಕರ ಪರೋಕ್ಷವಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಹರಿಹಾಯ್ದ, ಮರಾಠಾ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದು ಇದನ್ನು ತಾವು ಸಹಿಸುವುದಿಲ್ಲ … [Read more...] about ಬೇರೆ ಪಕ್ಷದ ಮುಖಂಡರ‌ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar