• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಡಿ

ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ

September 11, 2018 by Yogaraj SK Leave a Comment

FOREST MUNDAVADA Villlage related crime

ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ

ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.

September 7, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಭಾಗದಲ್ಲಿ ಪ್ರಮುಖ ಬೆಳೆಯಾಗಿರುವ ಭತ್ತದ ಬೆಳೆಯಲ್ಲಿ, ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ ಬಾಧೆ ಕಂಡುಬಂದಿದೆ. ಈ ಬಾಧೆಯನ್ನು ತಡೆಗಟ್ಟಲು ಹಳಿಯಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಹಳಿಯಾಳ ತಾಲುಕಿನಲ್ಲಿ 6120 ಹೇಕ್ಟರ ಭತ್ತ ಬೆಳೆಯು ಆವರಿಸಿದೆ. ಈತ್ತೀಚಿನ ದಿನಗಳಲ್ಲಿ ತಾಲೂಕಿನ ಹಳಿಯಾಳ ಹಾಗೂ ದಾಡೇಲಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೆಳೆದ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ … [Read more...] about ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.

ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ

September 5, 2018 by Vishwanath Shetty Leave a Comment

*ಹೊನ್ನಾವರ:* ಕರ್ಕಶ ಸದ್ದು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಸೈಲೆನ್ಸರ್‍ಗಳನ್ನು ಅಳವಡಿಸಿಕೊಂಡಿರುವ ಬೈಕ್‌ ಸವಾರರ ವಿರುದ್ಧ ಪಟ್ಟಣದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.ಪಿಎಸ್ಐ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ, ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ತಪಾಸಣೆ ನಡೆಸಿ, ದಿನದಲ್ಲೇ 15ಕ್ಕೂ ಹೆಚ್ಚು ವಾಹನಗಳ ಸೈಲೆನ್ಸರ್‌ಗಳನ್ನು ಕಿತ್ತು ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹೊಸ ಬೈಕ್‌ಗಳು ಮಾರುಕಟ್ಟೆಗೆ ಬರುವಾಗ ನಿಯಮಾನುಸಾರ … [Read more...] about ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ

ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

July 30, 2018 by Yogaraj SK Leave a Comment

lawyer's association, Ajitha M Naik,awyer's murder case

ಹಳಿಯಾಳ:-  ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.      ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು.    ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ,ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

June 14, 2018 by Gaju Gokarna Leave a Comment

ಹೊನ್ನಾವರ: ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಇಲ್ಲಿನ ಪ್ರಧಾನ ಜಿಎಂಎಫ್‍ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ರೂ.11500 ದಂಡ ವಿಧಿಸಿದೆ. ನ್ಯಾಯಾಧೀಶ ಮಧುಕರ ಪಿ.ಭಾಗ್ವತ ಅವರು ಆದೇಶ ನೀಡಿದ್ದಾರೆ. ಮಂಕಿ ಗ್ರಾಮದ ಗೋವಿಂದ ಗಣಪತಿ ನಾಯ್ಕ, ಸುಬ್ರಾಯ ಬಾಬು ನಾಯ್ಕ ಹಾಗೂ ತಿಮ್ಮಪ್ಪ, ಗಣಪತಿ ನಾಯ್ಕ ಶಿಕ್ಷೆಗೊಳಗಾದ ಆರೋಪಿಗಳು. 3 ವರ್ಷದ ಹಿಂದೆ ಅದೇ ಗ್ರಾಮದ ರಾಜು ಮಂಜುನಾಥ ನಾಯ್ಕ ಎಂಬುವವರ ಭುಜಕ್ಕೆ ಕಬ್ಬಿಣದ ಪೈಪ್ … [Read more...] about ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ,ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar