• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾತ್ರ

ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ

July 22, 2018 by Gaju Gokarna Leave a Comment

ಹೊನ್ನಾವರ  : ರಾಮಾಯಣ ಒಂದು ಆದಿ ಕಾವ್ಯ. ಆದಿಯ ಕಾವ್ಯ ಅಲ್ಲ, ಮಾತು ಕೆಡುವುದು ಗೊತ್ತಾದರೆ ಹೊಸ ಮಾತು ಹುಟ್ಟಿಕೊಳ್ಳುತ್ತದೆ. ನಾಗರಿಕತೆ ಕೆಡುತ್ತಿರುವುದು ಗೊತ್ತಾದಾಗ ಹುಟ್ಟಿದ ಕಾವ್ಯವೇ ರಾಮಾಯಣ ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನುಡಿದರು.  ಅವರು ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘ, ಪರಂಪರೆ ಕೂಟ ಮತ್ತು ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತತ್‍ಕ್ಷಣದ ಸ್ಪಂದನ ಜೀವನ … [Read more...] about ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ

ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ

March 23, 2018 by Gaju Gokarna Leave a Comment

sammilana

ಹೊನ್ನಾವರ:ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ … [Read more...] about ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ

ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

February 1, 2018 by Yogaraj SK Leave a Comment

ಹಳಿಯಾಳ:  ಜಾತಿ, ಧರ್ಮಗಳು ಕೇವಲ ದಾಖಲೆಗಾಗಿ ಮಾತ್ರ ಎನ್ನುವುದನ್ನು ಅರಿತು, ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯವೆಂದು ಹಳಿಯಾಳ ಮಿಲಾಗ್ರಿಸ್ ಚರ್ಚನ ಫಾ.ಜ್ಞಾನಪ್ರಕಾಶರಾವ್ ಅಭಿಪ್ರಾಯಟ್ಟರು.  ಸೌಹಾರ್ದತೆಗಾಗಿ  ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ  ಹಳಿಯಾಳ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ ಮಾನವ ಸಪರಳಿಯಲ್ಲಿ ಪಾಲ್ಗೊಂಡು ಅವರು ಶಾಂತಿಯ ಸಂದೇಶ ಸಾರಿದರು.  ಶಾಂತಿ, ಸಹಬಾಳ್ವೆ, ದ್ವೇಷ … [Read more...] about ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ

January 30, 2018 by Gaju Gokarna Leave a Comment

ಹೊನ್ನಾವರ .ನಮ್ಮ ನಾಡಿನ ಸಂಸ್ಕøತಿ ಕಲೆ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಓಂದು ಅಪರೂಪವಾದ ವೇದಿಕೆ ಯುವಜನ ಮೇಳ ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ ಇಂತಹ ಯುವಜನ ಮೇಳಗಳು ಈ ಎಲ್ಲಾ ಮೌಲ್ಯಗಳನ್ನು ಹೊರತರಲು ಸಹಕಾರಿಯಾಗಿರುತ್ತದೆ ಎಂದು ಜಿ.ಪಂ ಅದ್ಯಕ್ಷರಾದ ಜಯಶ್ರೀ ಮೋಗೆರ ನುಡಿದರು. ಅವರು ಬಳಕೂರಿನಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದ ಉದ್ಘಾಟನೆ ನೆರವೇರಿಸಿ … [Read more...] about ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ

ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ

December 17, 2017 by Sachin Hegde Leave a Comment

ಹಳಿಯಾಳ : ರಾಜಕಾರಣಿಗಳು 24 ಗಂಟೆಗಳ ಕಾಲ ರಾಜಕಾರಣ ಮಾಡದೆ ಕಲೆಯ ಆರಾಧನೆಯಲ್ಲಿಯು ತೊಡಗಿಸಿಕೊಳ್ಳಬೇಕು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜೀವನದಲ್ಲಿ ಇತರ ಕಾರ್ಯಕಲಾಪಗಳೊಂದಿಗೆ ಮನೋರಂಜನೆ ಕೂಡ ಮನುಷ್ಯನಿಗೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.  ಶನಿವಾರ ಸಾಯಂಕಾಲ ಇಲ್ಲಿಯ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಹಾಕಲಾದ ಭವ್ಯ ವೇದಿಕೆಯಲ್ಲಿ  ನಡೆದ ಕರಾವಳಿ … [Read more...] about ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar