• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾರಾಟ

ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.

March 18, 2020 by Vishwanath Shetty Leave a Comment

ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಇಸ್ವತ್ತು ಸರಳಿಕರಣದ ಬಗ್ಗೆ ಒತ್ತಾಯಿಸಿದ ಶಾಸಕ‌ದಿನಕರ ಶೆಟ್ಟಿ ನಮ್ಮ ಉತ್ತರಕನ್ನಡ ಜಿಲ್ಲೆ ಭೌಗೋಲಿಕವಾಗಿ ಸಮುದ್ರ ನದಿ ಅರಣ್ಯ ಭೂಮಿ ಸ್ವಲ್ಪ ಜನವಸತಿ ಪ್ರದೇಶದಿಂದ ಕೂಡಿದೆ ಇಲ್ಲಿ ಎಕರೆಗಟ್ಟಲೆ ಜಾಗಕ್ಕಿಂತ ತುಂಡು ಭೂಮಿಬಹೊಂದಿರುವವರ ಸಂಖ್ಯೆ ಬಹಳಷ್ಟಿದೆ ಈ ಮಧ್ಯೆ ಇಲ್ಲಿನ ನಿವಾಸಿಗಳು ಜಾಗಖರೀದಿ ಹಾಗೂ ಮಾರಾಟ ಮಾಡಲು ಇಸ್ವತ್ತು ಸಮಸ್ಯೆ ಆಗಿದೆ ಕಳೆದ ಹಲವು ವರ್ಷದಿಂದ ಸಮಸ್ಯೆಯಾಗಿಯೇ … [Read more...] about ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.

ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

November 12, 2018 by Gaju Gokarna 1 Comment

ಹೊನ್ನಾವರ  : ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ ಜೇನು ಕೃಷಿಗೆ ಪ್ರೋತ್ಸಾಹ, ಮಾರ್ಗದರ್ಶನ, ಜೇನುತುಪ್ಪ ಖರೀದಿ, ಮಾರಾಟದಲ್ಲಿ ತೊಡಗಿರುವ ಹೊನ್ನಾವರ ಜೇನು ಸಾಕುವವರ ಮತ್ತು ಗ್ರಾಮೀಣ ಕೈಗಾರಿಕಾ ಸಹಕಾರಿ ಸಂಘಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಿರ್ಸಿ ಟಿಎಸ್‍ಎಸ್ ಆವಾರದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ ದಿನಾಂಕ 15ರಂದು ಪ್ರದಾನವಾಗಲಿದೆ. ಹೊನ್ನಾವರ ಜಿಲ್ಲಾ ಕೇಂದ್ರವಾಗಿದ್ದಾಗ ಜಿಲ್ಲಾ … [Read more...] about ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

TSS MARKET REPORT 03-10-2018

October 3, 2018 by Sachin Hegde Leave a Comment

Rate  in rs / per Quintal TSS SIRSI                  min           max              avg *Rashi      31199   33699         32678*⬆ *Bette      22421    27771        25756* *Kole        19619    23558       21963* *Chali     24288     26188         25435* ↔ *BG       18999       22019         20870* *Ch kem    18209   24099        22824* *Old ch    25756    25756    … [Read more...] about TSS MARKET REPORT 03-10-2018

ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ

October 30, 2017 by Sachin Hegde Leave a Comment

ದಾಂಡೇಲಿ : ಬೆಳಗಾಂವ ಜಿಲ್ಲೆಯ ಖಾನಾಪುರ ವ್ಯಾಪ್ತಿಯ ಖಾನಾಪುರದಲ್ಲಿ ಅಕ್ರಮವಾಗಿ ವನ್ಯ ಪ್ರಾಣಿಗಳ ಬೇಟೆಯಾಡಿ ಅದರ ಚರ್ಮ ಹಾಗೂ ಕೋಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸ ಅರಣ್ಯ ಸಂಚಾರಿದಳದವರು ಬಂದಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಗೆ ಎ.ಸಿ.ಎಫ್. ಖಾನಾಪುರವರಿಗೆ ಒಪ್ಪಿಸಿದ್ದಾರೆ.ಖಾನಾಪುರದ ಶ್ರೀಧರ ಬಸವರಾಜ ಅಂಕಲಗಿ(28) ಬಂದಿತ ಆರೋಪಿಯಿಂದ ಜಿಂಕೆ ಚರ್ಮ, ಕಾಡುಕುರಿ ಚರ್ಮ ಹಾಗೂ ಕೋಡುಗಳನ್ನು … [Read more...] about ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ

ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

October 16, 2017 by Sachin Hegde Leave a Comment

ಕಾರವಾರ:ಬೈತಖೋಲ್ ನಗರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತಿದ್ದು, ಈ ಬಗ್ಗೆ ಪೊಲೀಸರಿಗೆ ಗೊತ್ತಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿದರು. ಕಳೆದ ಕೆಲ ವರ್ಷಗಳಿಂದ ಬೈತಖೋಲ ನಗರಸಭಾ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಹಾಗೂ ಗಾಂಜಾ ದಂಧೆ ನಡೆಸಲಾಗುತ್ತಿದೆ. ಮನೆಗಳಲ್ಲಿಯೇ ಮದ್ಯ ಮಾರಾಟದ ಅಡ್ಡವಾಗಿಸಿಕೊಳ್ಳಲಾಗಿದೆ. ಇಂತಹ … [Read more...] about ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar