• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಹಿತಿ

ಜೋಯಿಡಾ ಕಾಂಗ್ರೇಸ್ ಪಕ್ಷದಿಂದ ಆರೊಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

September 9, 2020 by Sachin Hegde Leave a Comment

ರಾಜ್ಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ರವರ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಜಾರಿಯಾದ ಕಾಂಗ್ರೇಸ್ ಪಕ್ಷದ “ಆರೋಗ್ಯ ಹಸ್ತ” ಕಾರ್ಯಕ್ರಮದಡಿ ಜೋಯಿಡಾ ತಾಲೂಕಿನ ಎಲ್ಲಾ 16 ಗ್ರಾಮ ಪಂಚಾಯತ್‍ಗಳ ಕಾಂಗ್ರೇಸ್ ಪಕ್ಷದ ಕೊರೋನಾ ವಾರಿಯರ್ಸ್‍ಗಳಿಗೆ ಕೊರೋನಾ ತಪಾಸಣಾ ಕಿಟ್‍ನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕೊರೋನಾ ವಾರಿಯರಸ್‍ಗಳು ಜನರ ಆರೋಗ್ಯವನ್ನು ಹೇಗೆ ತಪಾಸಣೆ ಮಾಡಬೇಕು, ಜನರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಮತ್ತು ಮಾಹಿತಿಯನ್ನು … [Read more...] about ಜೋಯಿಡಾ ಕಾಂಗ್ರೇಸ್ ಪಕ್ಷದಿಂದ ಆರೊಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಮಾಹಿತಿ

March 19, 2020 by Sandesh Desai Leave a Comment

ಜೋಯಿಡಾ ;  ಜೋಯಿಡಾ ತಾಲೂಕಿನ ಶ್ರೀ ಕ್ಷೇತ್ರ ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಉಳವಿ ಗ್ರಾಮ ಪಂಚಾಯತ್ ವತಿಯಿಂದ ಧ್ವನಿವರ್ಧಕ ದ ಮೂಲಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಊರುಗಳಿಗೆ ಹೋಗಿ ಸೂಕ್ತ ಮಾಹಿತಿ ನೀಡಲಾಯಿತು.    ಈ ಸಂದರ್ಭದಲ್ಲಿ ಮಾತನಾಡಿದ ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ ಮೋಕಾಶಿ ಕರೋನಾ ಎಂಬುದು ದೊಡ್ಡ ರೋಗ. ಇದನ್ನು ನಿಯಂತ್ರಣದಲ್ಲಿ ಇರಬೇಕಾದರೆ ನಾವು ಮುನ್ನಚ್ಚರಿಕೆ ವಹಿಸಬೇಕು. ಕೈ ಕಾಲುಗಳನ್ನು ತೊಳೆದು ಆಹಾರ ಸೇವಿಸಬೇಕು. ಹಾಗೂ ನಮ್ಮ … [Read more...] about ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಮಾಹಿತಿ

ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ‌ ನಾಯ್ಕ .

June 21, 2019 by Yogaraj SK Leave a Comment

ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿ ದಿ. 22 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. 12 ದಿನಗಳ ಕಾಲ “ಕೃಷಿ ಮಾಹಿತಿ ರಥ” ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ತಿಳಿಸಿದರು. ಪಟ್ಟಣದ ಕೃಷಿ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಿ.22 ರಂದು ಪ್ರಾರಂಭವಾಗಿ ಜುಲೈ … [Read more...] about ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ‌ ನಾಯ್ಕ .

ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.

October 10, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಗ್ರಾಮದ ಜಾಗೃತಾ ಶಕ್ತಿ ಕೇಂದ್ರ ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ 10 ರಿಂದ 24 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಬುಧವಾರ ಪ್ರಾತಃ ಕಾಲದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಘಟಸ್ಥಾಪನೆ ಕಾರ್ಯಕ್ರಮ ಪೂರ್ವಜರ ಪದ್ದತಿಯಂತೆÉ ದೇವಸ್ಥಾನದ ಬಾಷ್ಯ ಕುಟುಂಬದ ರಂಗ ಭಟ್ಟರ ಮನೆತನದ ವೇದಮೂರ್ತಿ ಶ್ರೀ ಭಾಸ್ಕರ ಭಟ್ ಇವರು ಶರಾವತಿ ನದಿ ತಟದಲ್ಲಿ ಯಮುನಾ … [Read more...] about ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.

ದಿ.10 ಹಳಿಯಾಳದ ಗಣೇಶ‌‌ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.

October 9, 2018 by Yogaraj SK Leave a Comment

ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಬುಧವಾರ ದಿ.10ರಂದು ಶ್ರೀ ಗಣೇಶ ಕಲ್ಯಾಣ ಮಂಟಪದಿಂದ ಆರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶ್ರೀ ಗಣೇಶ ದೇವಸ್ಥಾನದಲ್ಲಿ ದಿ.10ರಂದು ಬೆಳಿಗ್ಗೆ 5.30 ಗಂಟೆಗೆ ಭಗವಾ ಧ್ವಜ ಹಾಗೂ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ದುರ್ಗಾದೌಡಗೆ ಚಾಲನೆ ನೀಡಲಾಗುವುದು ಅಲ್ಲಿಂದ ಪೋಲಿಸ್ … [Read more...] about ದಿ.10 ಹಳಿಯಾಳದ ಗಣೇಶ‌‌ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar