• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಿನಿ ವಿಧಾನಸೌಧ

ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ

May 29, 2018 by Yogaraj SK Leave a Comment

rastriya hindu janajagruti samiti

ಹಳಿಯಾಳ :-  ದೇವತೆಗಳು, ಸಾಧು- ಸಂತರು ಹಾಗೂ ರಾಷ್ಟ್ರಪುರುಷರಿಗೆ ಮಾಡುವ ಅಗೌರವ, ಅನಾದರವನ್ನು ನಿಲ್ಲಿಸುವುದಕ್ಕಾಗಿ ಬಲವಾದ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರದ ಗೃಹ ಮಂತ್ರಿಗಳಿಗೆ ಹಳಿಯಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  ಪಟ್ಟಣದ ಮಿನಿ ವಿಧಾನಸೌಧದ ಎದುರು ಹಿಂದೂ ಜನಜಾಗೃತಿ ಸಮೀತಿ, ವಿವಿಧ ಹಿಂದೂ ಸಂಘಟನೆಗಳು ಹಿಂದೂ ಆಂದೋಲನ ಸಮೀತಿ ನೇತೃತ್ವದಲ್ಲಿ … [Read more...] about ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ

ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ

April 20, 2018 by Yogaraj SK Leave a Comment

ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ

ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

April 19, 2018 by Yogaraj SK Leave a Comment

ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ

January 1, 2018 by Yogaraj SK Leave a Comment

ಹಳಿಯಾಳ:  ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು.  ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar