• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೀನು

*ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

July 21, 2017 by Sachin Hegde Leave a Comment

ಕಾರವಾರ :ತೆರೆದ ಚರಂಡಿಯಲ್ಲಿ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಕೋಡಿಬಾಗದ ನಿವಾಸಿಯಾದ ಅನಿಲ ವಾಸುದೇವ ಪಾವಸ್ಕರ (47) ಮೃತ ವ್ಯಕ್ತಿ. ಇಲ್ಲಿನ ಹಳೆ ಮೀನು ಮಾರುಕಟ್ಟೆ ಎದರುಗಡೆ ಇರುವ ತೆರೆದ ಚರಂಡಿಯಲ್ಲಿ ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿಯ ವೇಳೆಯಲ್ಲಿ ಈತನು ಬಿದ್ದಿರುವ ಶಂಕೆಯಿದೆ. ಮಳೆಯಿದ್ದ ಕಾರಣ ಪ್ರಕರಣ ಮುಂಜಾನೆ ಬೆಳಕಿಗೆ ಬಂದಿದೆ. ಈ ಘಟನೆಗೆ ನಗರಸಭೆಯ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು … [Read more...] about *ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

May 24, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬುದ್ಧಿಮಾಂದ್ಯ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿ ಘಟನೆ ಬೆಳಕಿ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿಯನ್ನು ಮಂಗಳವಾರ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿ (52) ಈತ ಕರ್ಕಿಯ ಮೀನು ಮಾರ್ಕೇಟ್ ಸಮೀಪ ನ್ಯೂ ರೂಪ್ ಎಂಬ ಹೆಸರಿನ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದ. … [Read more...] about ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

ಜೂನ್ 01 ರಿಂದ ಮೀನುಗಾರಿಕೆ ನಿಷೇಧ

May 24, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂನ್ 01 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿ ಬಳಸಿ ಮೀನುಗಾರಿಕೆ ನಡೆಸುವದನ್ನು ಸರ್ಕಾರ ನಿಷೇಧಿಸಿದೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದ ಮೀನುಗಾರರ ವಿರುದ್ಧ … [Read more...] about ಜೂನ್ 01 ರಿಂದ ಮೀನುಗಾರಿಕೆ ನಿಷೇಧ

ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ

May 4, 2017 by Yuvagni News Leave a Comment

ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್‌ ಮಂಜು ನಾಥ್‌, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ

ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು

April 24, 2017 by Ganapati Hegde Leave a Comment

ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar