• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮುಸ್ಲಿಂ

ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

December 14, 2019 by Yogaraj SK Leave a Comment

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ‌ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ‌ ಸುನೀಲ್‌ ಹೆಗಡೆ ಭಾಗಿ

February 23, 2019 by Yogaraj SK Leave a Comment

Nanna mane bjp parivara mane

ಹಳಿಯಾಳ:- ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಪಕ್ಷದ ಧ್ವಜ ಕಟ್ಟುವುದರ ಮೂಲಕ “ನನ್ನ ಮನೆ ಬಿಜೆಪಿ ಪರಿವಾರ ಮನೆ” ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು. ಶುಕ್ರವಾರ ಪಟ್ಟಣದ ಸುಭಾಷಗಲ್ಲಿಯಲ್ಲಿರುವ ತಮ್ಮ ಮನೆಗೆ ಮೊದಲು ಬಿಜೆಪಿ ಪಕ್ಷದ ಧ್ವಜ ಕಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಬಳಿಕ ಬಿಜೆಪಿ ಪುರಸಭಾ ಸದಸ್ಯರು, ದಲಿತ ಮುಖಂಡರು, ಮುಸ್ಲಿಂ, ಕ್ರೀಶ್ಚಿಯನ್ ಹೀಗೆ ಎಲ್ಲ ವರ್ಗದ ಜನರ ಮನೆಯ ಮೇಲೆ ಧ್ವಜ ಕಟ್ಟಿ ಅಭಿಯಾನ … [Read more...] about ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ‌ ಸುನೀಲ್‌ ಹೆಗಡೆ ಭಾಗಿ

ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

January 18, 2019 by Yogaraj SK Leave a Comment

Tergav shivaji murthy pratistapane

ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ‌ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ

January 13, 2019 by Yogaraj SK Leave a Comment

ಹಳಿಯಾಳ : ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಎರಡು ಅವಧಿಗೆ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿರುವ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೆಕರ ಅವರಿಗೆ ಸರ್ಕಾರದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಪಟ್ಟಣದ ಇಂದಿರಾ ನಗರ ಅಭಿವೃದ್ದಿ ಸಂಘ ಮತ್ತು ಢೋಹರ ಕಕ್ಕಯ್ಯಾ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಬಸವೇಶ್ವರ ಸರ್ಕಲ್‍ದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೌನ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ‌ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ

ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ

December 12, 2017 by Sachin Hegde Leave a Comment

ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar