• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮುಸ್ಲಿಂ

ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

October 24, 2017 by Sachin Hegde Leave a Comment

ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧÀ, ಸಿಖ್ ಹಾಗೂ … [Read more...] about ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ

July 25, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರಿಮೂಲೆಯಲ್ಲಿ ಮದ್ಯದಂಗಡಿ ಹಾಗೂ ದಾಸ್ತಾನು ಮಾಡುವ ವಿಷಯ ತಿಳಿದ ಅಲ್ಲಿನ ನಿವಾಸಿಗಳು ತಮ್ಮ ಭಾಗದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು ತಾಲೂಕಾ ದಂಡಾಧಿಕಾರಿಗಳಿಗೆ ಹಾಗೂ ಅಭಕಾರಿ ಅಧಿಕಾರಿಗಗಳಿಗೆ ಮನವಿ ನೀಡಿದರು ಮನವಿಯಲ್ಲಿ ಕರಿಮೂಲೆ ಹಾಗೂ ಬಗ್ರಾಣಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಮದ್ಯದಂಗಡಿ ಮಾಡಲು ಕಟ್ಟಡ ನಿರ್ಮಿಸಲಾಗಿದೆ. ಒಂದು ವೇಳೆ ಮದ್ಯದಂಗಡಿಗೆ ಇಲ್ಲಿ ಪರವಾನಿಗೆ ನೀಡಿದರೆ … [Read more...] about ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ

ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

June 29, 2017 by Sachin Hegde Leave a Comment

ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ

ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ

June 26, 2017 by Sachin Hegde Leave a Comment

ದಾಂಡೇಲಿ :ಅನೇಕತೆಯಲ್ಲಿ ಏಕತೆಯನ್ನು ಸಾರುವ ದಾಂಡೇಲಿಯಲ್ಲಿ ಎಂದಿನಂತೆ ಈ ವರ್ಷವು ಮುಸ್ಲಿಂರ ಪವಿತ್ರ ಹಬ್ಬವಾದ ರಂಜನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸೋಮವಾರ ಬೆಳ್ಳಂ ಬೆಳಗ್ಗೆ ಮುಸ್ಲಿಂ ಬಾಂಧವರು ಆಯಾಯ ಮಸೀಧಿಗಳಿಗೆ ಹೋಗಿ ನಮಾಜ್ ಮಾಡಿದ ಬಳಿಕ ಪರಸ್ಪರ ಶುಭಾಶಯ ಕೋರಿದರು. ಎಲ್ಲ ಧರ್ಮಿಯರು ಪರಸ್ಪರ ರಂಜಾನ್ ಹಬ್ಬದ ಶುಭಾಶಯ ವಿನಿಮಯಕೊಳ್ಳುವುದರ ಮೂಲಕ ಸಾಮಾರಸ್ಯ ಮತ್ತು ಐಕ್ಯತೆಯನ್ನು ಸಾರಿದರು. ಸೈಯದ ತಂಗಳ ಮನೆಯಲ್ಲಿ ಔತಣಕೂಟ : ನಗರದ … [Read more...] about ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ

ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

June 15, 2017 by Gaju Gokarna Leave a Comment

ಹೊನ್ನಾವರ:ಮೆಕ್ಕಾದ ಕಾಬಾ ಮಸೀದಿಯ ಬಗ್ಗೆ ವ್ಯಂಗ್ಯವಾಗಿ ಫೇಸ್‍ಬುಕ್ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಮುಸ್ಲಿಂ ಸಂಘಟನೆಗಳು ಹೊನ್ನಾವರ ಠಾಣೆಗೆ ಜಮಾಯಿಸಿ ಪೊಲೀಸರಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಹೊನ್ನಾವರ ಜಮಾತನ ಅಧ್ಯಕ್ಷ ಅಜಾದ್ ಅಣ್ಣೀಗೇರಿ ಮಾತನಾಡಿ ಹೊನ್ನಾವರ ಜೈವಂತ ನಾಯ್ಕ ಎಂಬಾತ ಫೇಸ್‍ಬುಕ್‍ನಲ್ಲಿ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದ ಕಾಬಾ … [Read more...] about ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar