• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೇಲೆ

ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

October 24, 2019 by Yogaraj SK Leave a Comment

Deepavali gambling shanti palana sabhe

ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

ಸರಗಳ್ಳರ ಬಂಧನ

June 19, 2019 by Gaju Gokarna Leave a Comment

ಹೊನ್ನಾವರ .À: ಮಹಿಳೆಯೊರ್ವಳ ಕತ್ತಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಗಳು ಹೊನ್ನಾವರ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದÀÀ ಬಂಧಿತರಾಗಿದ್ದಾರೆ. ತಾಲೂಕಿನ ಕೆಳಗಿನೂರು ಅಭಿತೋಟದ ನಿವಾಸಿ ಮನೋಜ ನಾಗರಾಜ ಶೇಟ್, ಗುಣವಂತೆ ಶಿವನಗರ ನಿವಾಸಿ ಪ್ರಮೋದ ನಾಗಪ್ಪ ನಾಯ್ಕ ಬಂಧಿತ ಆರೋಪಿಗಳು. ರವಿವಾರ ರಾತ್ರಿ ಪಟ್ಟಣದ ಗುಣಗುಣಿಕೇರಿ ನಿವಾಸಿ ಸವಿತಾ ಶೇಟ್ ಅವರು ಶರಾವತಿ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಶ್ರೀದೇವಿ ಆಸ್ಪತ್ರೆಯ ತಿರುವಿನಲ್ಲಿ ಅಪರಿಚಿತರು ಬೈಕ್ … [Read more...] about ಸರಗಳ್ಳರ ಬಂಧನ

ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

September 8, 2018 by Gaju Gokarna Leave a Comment

accident._censored

ಹೊನ್ನಾವರ: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂಕಿಯಲ್ಲಿ ನಡೆದಿದೆ.ಮಂಕಿ-ಮುರ್ಡೇಶ್ವರದ ನಡುವಿನ ರೈಲ್ವೆ ಹಳಿಯ ಮೇಲೆ ಮಂಕಿಯ ವಡಿಗೇರಿಯ ಯುವತಿ ಮಾಲಿನಿ ಮಾದೇವ ಗೌಡ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ಎರಡು ವಾರದ ಹಿಂದೆ ಮಂಗಳೂರಿನಿಂದ ಮಂಕಿಯ ವಡಗೇರಿಯ ನಿವಾಸಕ್ಕೆ ಆಗಮಿಸಿದ್ದಳು ಎನ್ನಲಾಗಿದೆ. ಸಾಯಂಕಾಲ 4 ಗಂಟೆಯ ವೇಳೆಗೆ ಎರ್ನಾಕುಲಂ-ಪುಣೆ … [Read more...] about ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

June 16, 2018 by Gaju Gokarna Leave a Comment

ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ

ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ

June 8, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಮಾಳ್ಕೋಡನಲ್ಲಿ ಮರಳು ಸಾಗಿದುವ ಲಾರಿಗಳಿಂದ ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ ನಡೆಸಿದ ಘಟನೆ ತಾಲೂಕಿನ ಮಾಳ್ಕೋಡನಲಿÀ ನಡೆದಿದೆ. ರೇತಿ ಸಾಗಾಟದ ವಿಚಾರಕ್ಕೇ ಸಂಭಂದಿಸಿದಂತೆ ತಮ್ಮ ಊರಿನ ರಸ್ತೆ ಹಾಳಾಗುತ್ತದೆ ಎಂದು ಪ್ರಶ್ನಿಸಿದ ಕಿರಣ ಶ್ರೀಧರ ನಾಯ್ಕ ಎನ್ನುವವರ ಮೇಲೆ ಮರಳು ಸಾಗಾಟ ನಡೆಸುವ ಗ್ರಾಮ ಪಂಚಾಯತ್ ಸದಸ್ಯ ಗಜಾನನ ಗೌಡ,ಗಣೇಶ ಗೌಡ,ಹನ್ಮಂತ ಗೌಡ,ಕಿರಣ ಗೌಡ ಎಂಬುವವರು ಹಿಂಬದಿಯಿಂದ ಬಂದು … [Read more...] about ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar