• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಡಿಯೂರಪ್ಪ

ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

May 17, 2018 by Yogaraj SK Leave a Comment

 ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ  ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ  ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ   ಬಿಜೆಪಿ ಕಾರ್ಯಕರ್ತರಿಂದ ಬೈಕ್   ರ್ಯಾಲಿ  , ಭಗವಾದ್ವಜ ಹಾಗೂ  ಬಿಜೆಪಿ ಧ್ವಜಗಳನ್ನು ಹಿಡಿದು   ಬಿಜೆಪಿ ಪಕ್ಷ,  ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ‌ ಪರ ಹಾಗೂ  ಮಾಜಿ‌ ಶಾಸಕ ಸುನೀಲ್  ಹೆಗಡೆ  ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ

November 14, 2017 by Sachin Hegde Leave a Comment

ಕಾರವಾರ:ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಬಿಜೆಪಿ ಮಾಜಿ ಯುವಮೋರ್ಚಾ ಅಧ್ಯಕ್ಷ ರತನ್ ದುರ್ಗೇಕರ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಈ ಹಿಂದೆ ಅಂಕೋಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಗೇರಿಯವರಿಗೆ ಈ ಭಾಗದಲ್ಲಿ ಅಪಾರ ಬೆಂಬಲಿಗರಿದ್ದಾರೆ. ಕಾಗೇರಿ ಸಂಘ ಪರಿವಾರದಿಂದ ಬಂದವರಾಗಿದ್ದು, … [Read more...] about ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ

ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

November 1, 2017 by Sachin Hegde Leave a Comment

ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ

June 8, 2017 by Sachin Hegde Leave a Comment

ಕಾರವಾರ:ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ನಂದನಗದ್ದಾದ ಅಂಬೇಡ್ಕರ್ ಕಾಲೋನಿಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ದಾರಿ ಮದ್ಯೆಯೇ ವ್ಯಕ್ತಿಯೊಬ್ಬರು ಪಿಡ್ಸ ಬಂದು ರಸ್ತೆ ಪಕ್ಕ ಹೊರಳಾಡುತ್ತಿದ್ದರು. ಆದರೆ, ಯಾವ ಮುಖಂಡರೂ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಲಿಲ್ಲ. ಸಾಲು ಸಾಲು ವಾಹನಗಳು ಸಂಚರಿಸುತ್ತಿರುವದರಿಂದ ಇತರರಿಗೂ ರೋಗಿಯನ್ನು ಆಸ್ಪತ್ರೆಗೆ ಸೇರಿಸಲು ಸಾದ್ಯವಾಗಲಿಲ್ಲ. ಅಂಬೇಡ್ಕರ್ ಕಾಲೋನಿಯ ಮಾಲಾ ಹುಲಸ್ವಾರ್ ಮನೆಯಲ್ಲಿ ಉಪಹಾರ … [Read more...] about ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ

ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ

June 8, 2017 by Sachin Hegde Leave a Comment

ಕಾರವಾರ:ನಂದನಗದ್ದಾದ ಅಂಬೇಡ್ಕರ ಕಾಲೋನಿಯಲ್ಲಿರುವ ದಲಿತ ಬಿಜೆಪಿ ಕಾರ್ಯಕರ್ತೆ ಮಾಲಾ ಹುಲಸ್ವಾರ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಉಪಹಾರ ಸೇವಿಸಿದರು. ಯಡಿಯೂರಪ್ಪನವರಿಗಾಗಿಯೇ ವಿಶೇಷವಾಗಿ ಸಿದ್ದಪಡಿಸಿದ್ದ ಇಡ್ಲಿ ಹಾಗೂ ಉಪ್ಪಿಟ್ಟು ಸೇವನೆಯಲ್ಲಿ ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಜೊತೆಯಾದರು. ಮದ್ಯಾಹ್ನ 12 ಗಂಟೆಗೆ ಉಪಹಾರ ಸೇವಿಸಿದ ಯಡಿಯೂರಪ್ಪ ಮನೆಯವರೇ ತಯಾರಿಸಿದ್ದ ಇಡ್ಲಿ … [Read more...] about ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar