• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಕರು

ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

November 2, 2019 by Vishwanath Shetty Leave a Comment

Nāḍu, nuḍiya rakṣaṇege yuvakaru mundāgabēkide;vasanta ācāri

ವಿದ್ಯಾರ್ಥಿಗಳಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯ ಹಿರಿಮೆಯ ಅರಿವು ಮೂಡಿಸಿ ನಮ್ಮ ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ಎಂದು ಹೊನ್ನಾವರ ಪೋಲಿಸ್ ವೃತ್ತನಿರಿಕ್ಷರಾದ ವಸಂತ ಆಚಾರಿ ಹೇಳಿದರು. ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡದಲ್ಲಿ ಸಾಧನೆ ಮಾಡಿದವರನ್ನು … [Read more...] about ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.

November 2, 2018 by Yogaraj SK Leave a Comment

ಹಳಿಯಾಳ: ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ ಅಂದರ … [Read more...] about ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.

ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ

February 19, 2018 by Gaju Gokarna Leave a Comment

ಹೊನ್ನಾವರ:ಯುವಕರು ಸಂಘಟಿತರಾಗಿ ಬ್ರಷ್ಟಾಚಾರ, ದಬ್ಬಾಳಿಕೆಯ ವಿರುದ್ಧ ಹೋರಾಡಿ ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ನಡೆದ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಟ್ರೋಫಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು … [Read more...] about ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ

ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ

December 16, 2017 by Sachin Hegde Leave a Comment

ಹಳಿಯಾಳ : ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವ್ಯದರಿಂದ ಒಂದು ಜೀವ ಉಳಿಸಲು ಸಾಧ್ಯ ಕಾರಣ ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು.  ಕರಾವಳಿ ಉತ್ಸವ 2017ರ ಅಂಗವಾಗಿ ಹಳಿಯಾಳ ಉತ್ಸವ ನಿಮಿತ್ತ ತಾಲೂಕಾಡಳಿತ, ತಾಲೂಕಾ ಆರೋಗ್ಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್‍ಲೈನ್ ಬ್ಲಡ್‍ಬ್ಯಾಂಕ್, … [Read more...] about ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ

ಅದ್ದೂರಿಯಾಗಿ ಬರಮಾಡಿಕೊಂಡ ಯುವಕರು

September 29, 2017 by Sachin Hegde Leave a Comment

ಹಳಿಯಾಳ:  ದಸರಾ ಉತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ನಡಿಗೆ ದುರ್ಗಾದೌಡ  ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕುಂಬಾರಗಲ್ಲಿಯ ಯುವಕರು ಗುರುವಾರ ದುರ್ಗಾದೌಡನ್ನು ಅದ್ದೂರಿಯಾಗಿ ಬರಮಾಡಿಕೊಂಡರು  ಅವರು  ಸುಮಾರು 22 ಅಡಿಯ ಮಹಿಷಾಸುರನ  ಪ್ರತಿಮೆ(ಗೊಂಬೆ)  ಮಾಡಿರುವುದು  ಎಲ್ಲರ ಗಮನ ಸೆಳೆಯಿತು. ಇಲ್ಲಿ ಸುಮಾರು 30 ಕ್ಕೂ ಅಧಿಕ ಮಕ್ಕಳು  ಚೆನ್ನಮಲ್ಲೀಕಾರ್ಜುನ, ಬಸವೇಶ್ವರ, ಕೃಷ್ಣ, ನವದುರ್ಗೆಯರು ಸೇರಿದಂತೆ ಅನೇಕ ಛದ್ಮವೇಷ್ಮಗಳಲ್ಲಿ ಮಿಂಚಿದ್ದು … [Read more...] about ಅದ್ದೂರಿಯಾಗಿ ಬರಮಾಡಿಕೊಂಡ ಯುವಕರು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar