• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯೋಜನೆ

ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ

December 3, 2018 by Gaju Gokarna Leave a Comment

ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ … [Read more...] about ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ

3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

August 20, 2018 by Yogaraj SK Leave a Comment

R V deshpande

ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

TSS Market Report 3-4-2018

April 3, 2018 by Sachin Hegde Leave a Comment

betel nut,Areca nut

Rate in rs / per Quintal TSS Sirsi                 min          max            avg *Rashi      29699    33399      31457*⬆ *Bette      21499    28898      25103* *Kole       10899    18011     14366* *K G         13519   20599      17102* *Chali     19119     21599       21059*⬆ Old Chali  23019  23686      23331* *Ch kem  15199    18569       17206* *B Got     13311  … [Read more...] about TSS Market Report 3-4-2018

ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ

February 23, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಮತ್ತು ದಾಂಡೇಲಿಯಲ್ಲಿ ಬಡವರಿಗೆ ಅತ್ಯಂತ ಯೋಗ್ಯ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಫಲಾನುಭವಿಗಳ ವಂತಿಗೆಯ ಮೂಲಕ ಮನೆಗಳನ್ನು ನಿರ್ಮಿಸುವ ಪಟ್ಟಣದ ಬಹುನಿರೀಕ್ಷಿತ ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು  2 ತಾಲೂಕುಗಳಲ್ಲಿ ಎಕಕಾಲಕ್ಕೆ ಅಡಿಗಲ್ಲು ಸಮಾರಂಭ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು.  ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಆಶ್ರಯ … [Read more...] about ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ

ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ

January 19, 2018 by Gaju Gokarna Leave a Comment

ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar