• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಸ್ತೆ

ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ

July 20, 2018 by Sachin Hegde Leave a Comment

ಹೊನ್ನಾವರ: “ಹಿರೆಬೈಲ್ ಪ್ರದೇಶವು ಅತ್ತ ಶಿರಸಿಗು ಅಲ್ಲ ಇತ್ತ ಭಟ್ಕಳಕ್ಕು ಅಲ್ಲದ ರೀತಿಯಲ್ಲಿ ಕಡೆಗಣನೆಯಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.ತನ್ನ ಅವಧಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವೆ” ಎಂದು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಭರವಸೆ ವ್ಯಕ್ತಪಡಿಸಿದರು. ಹೊನ್ನಾವರ: ತಾಲೂಕಿನ ಹಿರೆಬೈಲ್-ಹೊಸ್ಗೋಡು ಗ್ರಾಮಸ್ಥರಿಂದ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರಿಗೆ À ಅಭಿನಂದನಾ ಕಾರ್ಯಕ್ರಮ … [Read more...] about ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ

ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

June 12, 2018 by Gaju Gokarna Leave a Comment

ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್

May 9, 2018 by Gaju Gokarna Leave a Comment

ಹೊನ್ನಾವರ: ಕುಮಟಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆಗೆ ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್ ನೀಡಿದರು, ಪಟ್ಟಣದ ದಂಡಿನದುರ್ಗಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸೂರಜ್ ದಂಪತಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆಯ ಮೂಲಕ ಪಟ್ಟಣದ ಬಜಾರ್ ರಸ್ತೆ ಮೂಲಕ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿ ಶರಾವತಿ ಸರ್ಕಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಸೂರಜ್ ನಾಯ್ಕ ಸೋನಿ ಮಾತನಾಡಿ ನನಗೆ ಬಿಜೆಪಿಯಿಂದ ಅನ್ಯಾಯವಾಗಿದೆ. … [Read more...] about ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್

ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ

April 22, 2018 by Gaju Gokarna Leave a Comment

ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು.      ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು.       ರಾಜ್ಯ … [Read more...] about ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ

November 11, 2017 by Gaju Gokarna Leave a Comment

 ಹೊನ್ನಾವರ ತಾಲೂಕಿನ ಶರಾವತಿ (ಟಪ್ಪರ್) ಸರ್ಕಲ್‍ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿಯನ್ನು ಜೆ.ಡಿ.ಎಸ್. ಪಕ್ಷದಿಂz ÀದಿÀ: 13- ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ, ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಕೆಯ ವಿರುದ್ಧ, ಕುಡಿಯುವ ನೀರು, ರಸ್ತೆ, ಮಂಕಿ ಏತ ನೀರಾವರಿ ಮೀನುಗಾರರ ಹಾಗೂ ರೈತರ ಸಾಲ ವiನ್ನಾ, 24 ಗಂಟೆ ವಿದ್ಯುತ್ ಪೂರೈಕೆ ಅತಿಕ್ರಮಣ ಜಾಗ ಮಂಜೂರಿ, ಅಡಿಕೆ … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar