• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಜ್ಯದಲ್ಲಿ

ರಾಜ್ಯದಲ್ಲಿ ಶುಕ್ರವಾರ ಕೊರೊನಾ ಮಹಾಸ್ಪೋಟ ಇಂದು ಒಂದೇ ದಿನ 248 ಪಾಸಿಟಿವ್.

May 29, 2020 by Yogaraj SK Leave a Comment

#ಬೆಂಗಳೂರು :- ಮಹಾರಾಷ್ಟ್ರ, ಮುಂಬೈ, ದೆಹಲಿ, ಗುಜರಾತ್ ಹೀಗೆ ಹೊರ ರಾಜ್ಯ ರಿಟರ್ನ್ - ಹಿಂತಿರುಗಿದವರಿಂದಲೇ ರಾಜ್ಯದಲ್ಲಿ ದಿನೆ ದಿನೆ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳ ವಾಗುತ್ತಿದೆ.ಇಂದು ಶುಕ್ರವಾರ ಸಂಜೆಯವರೆಗೆ ರಾಜ್ಯದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ಕೋವಿಡ್19 ಪಾಸಿಟಿವ್ ಬರೋಬ್ಬರಿ 248 ಹೊಸ ಪ್ರಕರಣಗಳು ದಾಖಲಾಗಿವೆ.#ಒಟ್ಟು_ಪ್ರಕರಣಗಳು_2781ಮೃತಪಟ್ಟವರು: 48ಗುಣಮುಖರಾದವರು: 894ಹೊಸ ಪ್ರಕರಣಗಳು: 248 … [Read more...] about ರಾಜ್ಯದಲ್ಲಿ ಶುಕ್ರವಾರ ಕೊರೊನಾ ಮಹಾಸ್ಪೋಟ ಇಂದು ಒಂದೇ ದಿನ 248 ಪಾಸಿಟಿವ್.

ಕೋವಿಡ್19: 13 ಮೇ ಸಂಜೆಯವರೆಗೆ #ರಾಜ್ಯದಲ್ಲಿ_34_ಪ್ರಕರಣ‌_ದೃಢ.

May 14, 2020 by Yogaraj SK Leave a Comment

ಬೆಂಗಳೂರು :- ದಿನದಿಂದ‌ ದಿನಕ್ಕೆ ಕೊರೊನಾ ಪಾಸಿಟಿವ್ ಸಂಖ್ಯೆ ಬೆಳೆಯುತ್ತಿದ್ದು ಸಾವಿರದ ಗಡಿ ಸಮೀಪಿಸುತ್ತಿದೆ. ಮಂಗಳವಾರ ಒಂದೆ ದಿನ 34 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ#ಒಟ್ಟು_ಪ್ರಕರಣಗಳ #ಸಂಖ್ಯೆ_959 ಕ್ಕೆರಿದೆ.ಈವರೆಗೆ ಮೃತಪಟ್ಟವರು: 33, ಗುಣಮುಖರಾದವರು: 451 ಆಗಿದೆ. … [Read more...] about ಕೋವಿಡ್19: 13 ಮೇ ಸಂಜೆಯವರೆಗೆ #ರಾಜ್ಯದಲ್ಲಿ_34_ಪ್ರಕರಣ‌_ದೃಢ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ

December 5, 2018 by Yogaraj SK Leave a Comment

Central minister Anantkumar hegade BJP party workers meeting

ಹಳಿಯಾಳ:- ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಹೊರತು ಜನಪರ ಕೆಲಸ ಮಾಡುವ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ಕೇಂದ್ರ ಕೌಶಲ್ಯಾಭೀವೃದ್ದಿ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಬುಧವಾರ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮ್ಮೀಶ್ರ ಸರ್ಕಾರ ಅಧಿಕಾರದ ವ್ಯಾಮೋಹದಲ್ಲಿ ಕಾಲ ಕಳೆಯುತ್ತಿದೆ ಹೊರತು ರೈತರ, ಬಡವರ, … [Read more...] about ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ

ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.

May 12, 2018 by Yogaraj SK Leave a Comment

ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಹಳಿಯಾಳ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಚುರುಕಿನಿಂದ ಕೂಡಿರುವುದು ಕಂಡು ಬಂತು ಮಧ್ಯಾಹ್ನದ ಊರಿ ಬಿಸಿಲಿನ ಧಗೆಗೆ ಮತದಾನ ಮಂದಗತಿಗೆ ಸಾಗಿತ್ತು. ಹಳಿಯಾಳದಲ್ಲಿ ಘಟಾನುಘಟಿಗಳು ತಮ್ಮ ಹಕ್ಕನ್ನು ಚಲಾಯಿಸಿದರು.   ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 10.45 ಗಂಟೆಗೆ ಆಗಮಿಸಿದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, … [Read more...] about ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.

ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

May 3, 2018 by Yogaraj SK Leave a Comment

ಹಳಿಯಾಳ:-  ಬಿಜೆಪಿ ಪಕ್ಷ ಯಾವುದೇ ಧರ್ಮ, ಜಾತಿ, ನಾಯಕನ ಪಕ್ಷ ಅಲ್ಲ ಇದು ಕಾರ್ಯಕರ್ತರ ಪಕ್ಷವಾಗಿದ್ದು ಕಾರ್ಯಕರ್ತರ ಶ್ರಮದಿಂದಲೇ ಇಂದು ಜಗತ್ತಿನಲ್ಲಿಯೇ ಬಿಜೆಪಿ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ಪಕ್ಷ ರಾಷ್ಟ್ರೀಯ ಉಪಾಧ್ಯಕ್ಷ ಓಮಪ್ರಕಾಶ ಮಾಥುರ ಹೇಳಿದರು.  ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಗುರುವಾರ ಸಾಯಂಕಾಲ ಪಟ್ಟಣದ ಬಿಜೆಪಿ ಕಾರ್ಯಾಲಯಕ್ಕೆ ಹಠಾತ್‍ನೆ ಭೇಟಿ ನೀಡಿದ ಅವರು ಬಿಜೆಪಿ ಕಾರ್ಯಕರ್ತರು, ಬೂತ ಪ್ರಮುಖರು, ಮಂಡಳ … [Read more...] about ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar