ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ
ರಾಷ್ಟ್ರೀಯ ಹೆದ್ದಾರಿ
ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು, ರಾಷ್ಟ್ರೀಯ ಹೆದ್ದಾರಿ 310ರಲ್ಲಿ 0.00 ಕಿ.ಮೀ.ನಿಂದ 19.350 ಕಿ.ಮೀ.ವರೆಗೆ 19.85 ಕಿ.ಮೀ. ಉದ್ದದ ಹೊಸ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭೂಕುಸಿತ ಮತ್ತು ಇತರೆ ನೈಸರ್ಗಿಕ ಪ್ರಕೋಪಗಳಿಂದಾಗಿ ಈ ಮಾರ್ಗ ವ್ಯಾಪಕ ಹಾನಿಗೊಳಗಾಗಿದ್ದರಿಂದ ಅದರ ಅಭಿವೃದ್ಧಿ ತುರ್ತು ಅಗತ್ಯವಾಗಿತ್ತು.ಈ ರಸ್ತೆ ವಿಶೇಷವಾಗಿ ನಾಥುಲಾ ವಲಯದಲ್ಲಿ ರಕ್ಷಣಾ ಸಿದ್ಧತೆ ಹೆಚ್ಚಳಕ್ಕೆ ಹಾಗೂ ಇಡೀ ಪೂರ್ವ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ … [Read more...] about ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
ಅಪಾಯಕಾರಿ ಸ್ಥಿತಿಯಲ್ಲಿ ಮುರಿದ ವಿದ್ಯುತ್ ಕಂಬ
ಹೊನ್ನಾವರ: ಪಟ್ಟಣದ ಜನನಿಬಿಡ ಪ್ರದೇಶದಲ್ಲಿರುವ ವಿದ್ಯುತ್ ತಂತಿ ಎಳೆದ ಕಂಬವೊಂದು ಮುರಿದು ಆಗೋ ಈಗೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕಂಡಿರುವ ಕಾಮತ್ ಹೊಟೇಲ್ ಪಕ್ಕದಿಂದ ಮಾರುಕಟ್ಟೆಗೆ ಹೋಗುವ ರಸ್ತೆಯಲ್ಲಿರುವ ಕಂಬ ಕಳೆದ ಕೆಲದಿನಗಳ ಹಿಂದೆ ಯಾವುದೋ ವಾಹನ ಗುದ್ದಿದ ಪರಿಣಾಮ ಮುದಿದೆ ಮಾತ್ರವಲ್ಲ ಮೇಲೆ ಬಿಗಿದ ತಂತಿಯ ಬಲದಿಂದ ವಾಲಿಕೊಂಡು ನಿಂತಿದೆ ಹಗಲಿರುಳೆನ್ನದೆ ವಾಹನಗಳು ಪಾದಾಚಾರಿಗಳು ಹಾಗೂ ಶಾಲಾ ಮಕ್ಕಳು … [Read more...] about ಅಪಾಯಕಾರಿ ಸ್ಥಿತಿಯಲ್ಲಿ ಮುರಿದ ವಿದ್ಯುತ್ ಕಂಬ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಕಲ್ಲಿದ್ದಲು ಲಾರಿ ಪಲ್ಟಿ;ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರು
ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ … [Read more...] about ಕಲ್ಲಿದ್ದಲು ಲಾರಿ ಪಲ್ಟಿ;ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರು