• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರೀಯ ಹೆದ್ದಾರಿ

ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

November 27, 2017 by Gaju Gokarna Leave a Comment

ಹೊನ್ನಾವರ:- ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 206 ಕೂಡುವಿಕೆಯ ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತದ ಬಗ್ಗೆ ಸಂಬಂಧಪಟ್ಟ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲಿ ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ. ಯಾಕೆಂದರೆ ಈ ಕ್ಲಿಷ್ಟವಾದ ಸ್ಥಳದಲ್ಲಿ ಪಾದಾಚಾರಿಗಳಿಗೆ ಓಡಾಡಲು, ನಿಲ್ಲಲು ಸ್ಥಳವೇ ಇಲ್ಲ. ಪಾದಚಾರಿಗಳಾಗಲೀ, ವಾಹನ ಚಾಲಕರಾಗಲೀ, ಸ್ವಲ್ಪವೇ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದÀಲ್ಲ. ಈ … [Read more...] about ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ

November 16, 2017 by Sachin Hegde Leave a Comment

ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ

ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್

November 8, 2017 by Sachin Hegde Leave a Comment

ಕಾರವಾರ: ಕಳೆದ ಐದು ತಿಂಗಳಿನಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿದ್ದ 138 ಟನ್ ಭಾರದ ರೈಲ್ವೇ ಇಂಜಿನ್‍ನನ್ನು ಬಾರ್ಜ ಮೂಲಕ ಬಂದರಿಗೆ ಸಾಗಿಸಿ ಅಲ್ಲಿಂದ ಗೋವಾಗೆ ಸಾಗಿಸಲಾಯಿತು. ಜೂನ್ 15ರಂದು ಬೆಂಗಳೂರಿನಿಂದ ಇನ್‍ಲ್ಯಾಂಡ್ ಟ್ರಾನ್ಸಪೋರ್ಟ ಎಂಬ ಕಂಪನಿಯೂ ಈ ರೈಲ್ವೇ ಇಂಜಿನ್‍ನ್ನು ರಸ್ತೆ ಮಾರ್ಗದ ಮೂಲಕ ಗೋವಾಗೆ ಸಾಗಿಸಲು ಪ್ರಯತ್ನಿಸಿತ್ತು. ಆದರೆ, ಅತಿ ಬಾರದ ಇಂಜಿನ್ ಸಾಗಿಸಲು ಗೋವಾ ಸರ್ಕಾರ ಪರವಾನಿಗೆ ನೀಡಿರಲಿಲ್ಲ. ಬಾರದ ಇಂಜಿನ್ ಬಂದರೆ ಸೇತುವೆಗೆ … [Read more...] about ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್

ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ

October 9, 2017 by Sachin Hegde Leave a Comment

ಕಾರವಾರ: ಮೆಡಿಕಲ್ ಕಾಲೇಜಿನಲ್ಲಿ ಅಪಘಾತ ಚಿಕಿತ್ಸಾ ವಿಭಾಗ ಸ್ಥಾಪಿಸುವದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆಯ ತಜ್ಞರ ತಂಡವೊಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಕಾರವಾರ ಮೆಡಿಕಲ್ ಕಾಲೇಜಿಗೆ ಬರುವ ರೋಗಿಗಳ ಪೈಕಿ ಶೇ. 60ರಷ್ಟು ಅಪಘಾತದಲ್ಲಿ ಗಾಯಗೊಂಡವರಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಮಾ ಸೆಂಟರ್ ಆರಂಭಿಸಬೇಕು ಎಂದು ಕೆಲ ಸಂಘಟನೆಗಳು ಒತ್ತಾಯಿಸಿದ್ದವು. ಕಾಲೇಜಿನ ನಿರ್ದೇಶಕ ಶಿವಾನಂದ … [Read more...] about ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ

ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ

September 21, 2017 by Gaju Gokarna Leave a Comment

ಹೊನ್ನಾವರ:ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ಹೊನ್ನಾವರ ತಾಲೂಕಾ ಸಂಘ ಪರಿವಾರದ ಮುಖಂಡರು ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. ಹಿಂದು ಸಂಘಡನೆಯ ಪ್ರಮುಖ ವಿಶ್ವನಾಥ ನಾಯಕ ಮಾತನಾಡಿ ಕಳೆದ 4 ವರ್ಷದಿಂದ ನಮ್ಮ ಹಿಮದು ಸಂಘಟನಾಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯಾಗುತ್ತಿದೆ ಸಂಭದಿಸಿದ ಅಪರಾಧಿಗಳನ್ನನ್ನು … [Read more...] about ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar