• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರೀಯ

ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

August 14, 2017 by Gaju Gokarna Leave a Comment

ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ

August 6, 2017 by Sachin Hegde Leave a Comment

ಕಾರವಾರ: ಆಗಸ್ಟ 10 ರಂದು "ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ" ಆಚರಿಸಲಾಗುತ್ತಿದೆ. 1-19 ವರ್ಷದೊಳಗಿನ ಶಾಲೆಯಲ್ಲಿ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೂ ಶಾಲಾ ಕಾಲೇಜುಗಳಲ್ಲಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ … [Read more...] about ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ

ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ

August 2, 2017 by Sachin Hegde Leave a Comment

ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ

ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

August 2, 2017 by Sachin Hegde Leave a Comment

ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

ಹೊನ್ನಾವರ ಬೆಂಗಳೂರು ಸರ್ಕಲ್ ಬಳಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್

August 1, 2017 by Sachin Hegde Leave a Comment

ಹೊನ್ನಾವರ:ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾಸ್ ತುಂಬಿದ ಬೃಹತ್ ಟ್ಯಾಂಕರ್ ಮಗುಚಿಬಿದ್ದು ಸಾರ್ವಜನಿಕರನ್ನು ಭಯ ಭೀತರನ್ನಾಗಿಸಿತು. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಮಹಾರಾಷ್ಟ್ರದ ಸೂರತ್‍ಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಚಾಲಕ ಗಾಯಗೊಂಡಿದ್ದಾನೆ. ಟ್ಯಾಂಕರ್ ಪಲ್ಟಿಯಾದ ಸುದ್ದಿ ತಿಳಿದ ತಕ್ಷಣ ಪೋಲಿಸರು ಹಾಗೂ ಅಗ್ನಿ ಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ ಕೆಲಕಾಲ … [Read more...] about ಹೊನ್ನಾವರ ಬೆಂಗಳೂರು ಸರ್ಕಲ್ ಬಳಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar