• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರೀಯ

ಕಾಲೇಜು ಆವರಣದಲ್ಲಿ ವನಮಹೋತ್ಸವ

July 26, 2017 by Sachin Hegde Leave a Comment

ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕ, ರಾಷ್ಟ್ರೀಯ ಯುವ ರೆಡ್‍ಕ್ರಾಸ್ರ ಘಟಕ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ವನಮಹೋತ್ಸವ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ, ಪ್ರಾಚಾರ್ಯ ಡಾ. ಬಿ .ಎಚ್. ನಾಯಕ, ಪೆÇ್ರೀ. ಸುರೇಂದ್ರ ದಫೇದಾರ, ರಾಷ್ಟ್ರೀಯ ಯೋಜನಾಧಿಕಾರಿ ಡಾ. ಬಿ. ಆರ್. ತೋಳೆ, ಯುವ ರೆಡ್‍ಕ್ರಾಸ್ರ ಘಟಕಾಧಿಕಾರಿ ಸುರೇಶ ಗುಡಿಮನಿ, ಹಿರಿಯ ಪ್ರಾಧ್ಯಾಪಕ ಡಾ. ಕೇಶವ ಕೆ ಜಿ ಇದ್ದರು. … [Read more...] about ಕಾಲೇಜು ಆವರಣದಲ್ಲಿ ವನಮಹೋತ್ಸವ

ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

July 25, 2017 by Sachin Hegde Leave a Comment

ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ

July 21, 2017 by Sachin Hegde Leave a Comment

ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ

ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

July 11, 2017 by Sachin Hegde Leave a Comment

ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

June 22, 2017 by Sachin Hegde Leave a Comment

ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar