ಭಟ್ಕಳ: ಜಾತುರ್ಮಾಸ ವೃತದಲ್ಲಿದ್ದ ಉಜಿರಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಊರಿಗೆ ಹಿಂತಿರುಗುವ ವೇಳೆ ಮಾರ್ಗ ಮಧ್ಯದಲ್ಲಿ ನಿಲ್ಲುಸಿದ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಬುಲೆಟ್ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಮೃತ ವ್ಯಕ್ತಿ ಮಂಜುನಾಥ ನಾಯ್ಕ (40) ಭಟ್ಕಳ ತಾಲೂಕಿನ ಜಾಲಿಯ ನಿವಾಸಿ ಎಎಂದು ತಿಳಿದು ಬಂದಿದ್ದು ಇವರು … [Read more...] about ಬೈಕ್ ಡಿಕ್ಕಿ: ವ್ಯಕ್ತಿ ಸಾವು