• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಿಂದ

ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ

October 19, 2017 by Sachin Hegde Leave a Comment

ಕಾರವಾರ:ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಈ ಅಭಿಯಾನ ಅನುಷ್ಟಾನಗೊಂಡಿದ್ದು, ಉತ್ತರಕನ್ನಡ ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯಲ್ಲಿ ಇವರೆಗೆ 102 ರೋಗಿಗಳ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ನಾರುಹುಣ್ಣು, ಪ್ಲೇಗ್, ಪೋಲಿಯೋ ನಿರ್ಮೂಲನೆಗೆ ಆದ್ಯತೆ ನೀಡಿದಂತೆ ಕುಷ್ಠರೋಗ ನಿರ್ಮೂಲನೆಗೂ ಪ್ರತಿಯೊಬ್ಬರ … [Read more...] about ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ

ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ

October 8, 2017 by Sachin Hegde Leave a Comment

ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ ಕಾರ್ಯಗಾರ ಶಿಬಿರವನ್ನು ಧಾರವಾಡದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ನಿರುಪಮಾ ರಾಜೇಂದ್ರ ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ. ಶಿಬಿರವನ್ನು ಎರಡು ಹಂತದಲ್ಲಿ ನಡೆಸಲಾಗುವದು. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವಂತಹ ಆಸಕ್ತರು ಸ್ವವಿವರಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ ಜೆ.ಪಿ.ರಸ್ತೆ … [Read more...] about ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ

ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ

September 13, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ

August 23, 2017 by Sachin Hegde Leave a Comment

ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್‍ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ

ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ

August 12, 2017 by Sachin Hegde 1 Comment

ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್‍ಲೋಡ್‍ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar