• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರೈಲು

ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ

May 29, 2021 by bkl news Leave a Comment

ಭಟ್ಕಳ: ದೂರದ ಪುಣೆಯಿಂದ ಹಸೆಮಣೆ ಏರಲು ಕೇರಳಕ್ಕೆ ಬೈಕನಲ್ಲಿ ಹೊರಟಿದ್ದ ಸೈನಿಕನೊರ್ವನನ್ನು ಭಟ್ಕಳದ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ಈ ಕೊರೊನಾ ಸೋಂಕು ದೇಶದ ಜನರಿಗೆ ಎಷ್ಟು ಸಂಕಷ್ಟ ನೀಡಿದೆಯೋ ಅದನ್ನು ತಡೆಯಲು ಹೇರಿದ. ಲಾಕ್ ಡೌನ  ಜನರನ್ನು ಕಾಡುತ್ತಲೇ ಇದೆ.ಕೊರೊನಾ ಕಾರಣದಿಂದಾಗಿ ವಿಮಾನ ಹಾರಾಟ, ರೈಲು, ಬಸ್ಸುಗಳ ಓಡಾಟವೆಲ್ಲ ಬಂದ್ ಆಗಿರುವ ಕಾರಣ ಪೂರ್ವನಿಗದಿಯಾಗಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸೈನಿಕ ಬೈಕ್ ಏರಿ ಹೊರಟಿದ್ದ. ಕೇರಳ ಮೂಲದ … [Read more...] about ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ

ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.

February 19, 2020 by Vishwanath Shetty Leave a Comment

honnavar-train

ಹೊನ್ನಾವರಕ್ಕೆ ಮಲತಾಯಿ ಧೋರಣೆಯಾಗುತ್ತಿದೆ ಎನ್ನುವಕೂಗು ಮತ್ತೊಮ್ಮೆ ಜೋರಾಗಿ ಕೇಳಿಬರುತ್ತಿದ್ದು ಜಿಲ್ಲೆಯ ಎಲ್ಲಾ ತಾಲೂಕಿಗೆ ಇರುವ ಬೆಂಗಳೂರು ವಾಸ್ಕೊ ನೂತನ ರೈಲಿಗೆ ಹೊನ್ನಾವರ ತಾಲೂಕಿನ ಎರಡು ನಿಲ್ದಾಣವಿದ್ದರು ಯಾಕೆ ನಿಲುಗಡೆ ಇಲ್ಲ ಎನ್ನುವ ಆದೇಶ ತಾಲೂಕಿನೆಲ್ಲಡೆ ಚರ್ಚೆಗೆ ಕಾರಣವಾಗಿದೆ. ವಾರದ ಹಿಂದಷ್ಟೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಾಧ್ಯಮಗೊಷ್ಟಿ ನಡೆಸಿ ಜಿಲ್ಲೆಯ ಬಹುವರ್ಷದ ಬೇಡಿಕೆ ಈಡೇರಿರುದನ್ನು ತಿಳಿಸಿದ್ದರು. ಇದನ್ನು ಜಿಲ್ಲೆಯ ಎಲ್ಲರೂ … [Read more...] about ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.

ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

April 30, 2019 by Gaju Gokarna Leave a Comment

Student suicide by jumping to the moving train

ಹೊನ್ನಾವರ: ವಿದ್ಯಾರ್ಥಿಯೋರ್ವ ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ಮ್ರತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ನಡೆದಿದೆ.ಒಕಾದಿಂದ ಎರ್ನಾಕುಲಂ ಹೋಗಲು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ರೈಲು ಚಲಿಸುತ್ತಿದ್ದ ವೇಳೆ ರೈಲಿನ ಮುಂಬಾಗಕ್ಕೆ ಸಿಲುಕಿದ ಪರಿಣಾಮ ತಲೆಯ ಹಿಂಬದಿಗೆ ರೈಲಿನ ಕಬ್ಬಣದ ರಾಡ್ ತಗುಲಿ ಬಾಯಿಂದ ಹೊರ ಬಂದಿದೆ. ಎರಡು ಕಾಲು ತುಂಡಾಗಿ ತೀವೃ ರಕ್ತಸ್ರಾವವಾಗಿದೆ. ಮೃತದೇಹ ರೈಲಿನ ಮುಂಬಾಗಕ್ಕೆ … [Read more...] about ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಹಳಿ ತಪ್ಪಿದ ಗುಡ್ಸ ರೈಲು

July 20, 2017 by Sachin Hegde Leave a Comment

ಕಾರವಾರ:ಆಂದ್ರದಿಂದ ರೇಶನ್ ಹೊತ್ತು ತರುತ್ತಿದ್ದ ಗುಡ್ಸ ರೈಲು ಹಳಿ ತಪ್ಪಿದ ಘಟನೆ ಕಾರವಾರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಇಲ್ಲಿನ ರೈಲ್ವೇ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ಪರಿಣಾಮ ಬೋಗಿಯೊಂದು ವಾಕ್ ಪಾತ್ ಮೇಲೆ ನಿಂತಿದ್ದು, ರೈಲ್ವೇ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. … [Read more...] about ಹಳಿ ತಪ್ಪಿದ ಗುಡ್ಸ ರೈಲು

ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ

July 14, 2017 by Gaju Gokarna Leave a Comment

ಹೊನ್ನಾವರ:ಇತ್ತೀಚೆಗೆ ನಡೆದ ರೈಲು ಅಪಘಾತವೊಂದರಲ್ಲಿ ತನ್ನ ಗಂಡನನ್ನು ಕಳೆದುಕೊಂಡಿದ್ದ ಎಸ್.ಡಿ.ಎಂ. ಕಾಲೇಜಿನ ಸಿಬ್ಬಂದಿ ಸೇವಂತಿ ತಾಂಡೇಲ ಅವರ ಕುಟುಂಬಕ್ಕೆ ಕಾಲೇಜಿನ ವತಿಯಿಂದ ಧನ ಸಹಾಯ ನೀಡಲಾಯಿತು. ಶುಕ್ರವಾರ ಪ್ರಾಚಾರ್ಯರು ಹಾಗೂ ಕೆಲ ಸಿಬ್ಬಂದಿಗಳೊಂದಿಗೆ ಪಟ್ಟಣದ ತಗ್ಗುಪಾಳ್ಯದಲ್ಲಿರುವ ಸೇವಂತಿ ಅವರ ಮನೆಗೆ ತೆರಳಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಸಂಗ್ರಹವಾದ 25.5 ಸಾವಿರ … [Read more...] about ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar