• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವರ್ಗಾವಣೆ

ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ

September 3, 2018 by Vishwanath Shetty Leave a Comment

ಹೊನ್ನಾವರ :ಹಲವಾರು ಸಮಾಜಮುಖಿ ಕಾರ್ಯವನ್ನು ಮಾಡಿ ಪ್ರಸಿದ್ದತೆಯನ್ನು ಪಡೆದ ಸಂಘಟನೆಯಾದ ಕ್ರಾಂತಿರಂಗದ ಅರೇಅಂಗಡಿ ಘಟಕವನ್ನು ಜಿಲ್ಲಾಧ್ಯಕ್ಷ ಮಂಗಲದಾಸ ಚಾಲನೆ ನೀಡಿದರು. ನಂತರ ಮಾತನಾಡಿ ಸಂಘಟನೆ ಎನ್ನುವುದು ಕೇವಲ ಹೆಸರಿಗೆ ಮಾತ್ರ ಇರದೇ ಕಾರ್ಯರೂಪದಲ್ಲಿದ್ದು, ಸಮಾಜಕ್ಕೆ ಒಳಿತಾಗುವ ಕಾರ್ಯ ಮಾಡಬೇಕು. ಗ್ರಾಮ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪ್ರತಿ ಮನೆಯವರ ಮನದಲ್ಲಿಯೂ ಸಂಘಟನೆಯ ಬಗ್ಗೆ ಗೌರವ ಮೂಡಬೇಕು ಆರೀತಿಯಾಗಿ ಸಂಘಟನೆ ಬಲಪಡಿಸುವ ಜೊತೆ … [Read more...] about ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ

ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ

January 13, 2018 by Yogaraj SK Leave a Comment

ಹಳಿಯಾಳ:- ಕೇಂದ್ರ ಸರ್ಕಾರ ಐಸಿಡಿಎಸ್ ಬಲವರ್ಧನೆ ಮಾಡಲು, ಬಜೆಟ್ಟಿನಲ್ಲಿ ಸಾಕಷ್ಟು ಹಣ ಮೀಸಲಿಡಲು, ನೇರನಗದು ವರ್ಗಾವಣೆ ಮತ್ತು ಪ್ಯಾಕೆಟ್ ಆಹಾರ ವಿರೋಧಿಸಿ ಕೇಂದ್ರ ಸಮಿತಿಯ ಕರೆಯಂತೆ ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ತಾಲೂಕು ಸಮೀತಿ ಅಧ್ಯಕ್ಷೆ ಜಯಶ್ರೀ ಹಿರೇಕರ ತಿಳಿಸಿದ್ದಾರೆ.  ಗುರುವಾರ ಪಟ್ಟಣದಲ್ಲಿ ಸಭೆ ನಡೆಸಿದ ಅವರು ಈ ವಿಷಯವನ್ನು … [Read more...] about ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ

ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

November 29, 2017 by Sachin Hegde Leave a Comment

ಕಾರವಾರ: ಜಿಲ್ಲೆಯ ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ ಮತ್ತು ಯಲ್ಲಾಪುರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆಯಲಿದೆ. ನ.30 ರಿಂದ ಡಿಸೆಂಬರ 29 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಡಿ.6 ಮತ್ತು 21 ರಂದು ಮತದಾರರ ಪಟ್ಟಿಯಲ್ಲಿಯ ಹೆಸರುಗಳನ್ನು ಗ್ರಾಮ ಸಭೆ ಹಾಗೂ ಸ್ಥಳಿಯ ಸಂಸ್ಥೆಗಳ ವಾರ್ಡಸಭೆಗಳಲ್ಲಿ ಓದಿ ಹೇಳಿ ಹೆಸರುಗಳನ್ನು … [Read more...] about ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar