• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವರ್ಷ

ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ

May 12, 2017 by Sachin Hegde Leave a Comment

 ಭಟ್ಕಳ:ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದ ರೇಷ್ಮಾ ಆಚಾರಿ 96.16% ಪಡೆದಿದ್ದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಹೇಮಾ ನಾಯ್ಕ 91.5% ದ್ವಿತೀಯ ಮತ್ತು ರಕ್ಷತ ನಾಯ್ಕ 83.5% ತೃತೀಯ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಸಚಿನ ಮೊಗೇರ 90.33% ಪ್ರಥಮ, ಕೃಷ್ಣಪ್ರಸಾದ ಮಹಾಲೆ 88.33% ದ್ವಿತೀಯ, ಮತ್ತು ಶಿಲ್ಪಾ ಗಾಬಿತ್ 84% ತೃತೀಯ ಸ್ಥಾನ … [Read more...] about ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ

ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ

May 11, 2017 by Sachin Hegde Leave a Comment

ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ

ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ

May 9, 2017 by Sachin Hegde Leave a Comment

ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ

ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

April 30, 2017 by Sachin Hegde Leave a Comment

ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

ಅದ್ದೂರಿ ಶಿವಾಜಿ ಜಯಂತಿ

April 29, 2017 by Sachin Hegde Leave a Comment

ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar