• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಸ್ತು

ರಾಷ್ಟೀಯ ಹಿಂದೂ ಆಂದೋಲನ

August 23, 2017 by Vivek Shet Leave a Comment

ಹೊನ್ನಾವರ : ಹಿಂದು ಜನಜಾಗೃತಿ ಸಮಿತಿ ವತಿಯಿಂದ ರಾಷ್ಟೀಯ ಹಿಂದೂ ಆಂದೋಲನವನ್ನು ಹೊನ್ನಾವರದ ತಹಶೀಲ್ದಾರ ಕಛೇರಿಯ ಎದುರಿನಲ್ಲಿ ಅಗಸ್ಟ್ 22 ರಂದು ಬೆಳಿಗ್ಗೆ 11-00 ಕ್ಕೆ  ಮನವಿಯನ್ನು  ಸಲ್ಲಿಸಲಾಯಿತು. ಮನವಿಯಲ್ಲಿರುವ ಬೇಡಿಕೆಗಳು: 1.ಹನುಮಂತನ ರೂಪದಲ್ಲಿ ಸಲಿಂಗ ವ್ಯಕ್ತಿಯನ್ನು ನಗ್ನವಾಗಿ ತೋರಿಸಿ ಹಿಂದೂಗಳ ಭಾವನೆಗೆ ನೋವು ಉಂಟು ಮಾಡಿದ "ಕಾ ಬಾಡಿಸ್ಕೇಪ್" ಎಂಬ ಚಲನಚಿತ್ರವನ್ನು ನಿಷೇದಿಸಬೇಕೆಂದು 2.ಅಹಂಕಾರಿ ಚೀನಾಗೆ ಪಾಠಕಲಿಸಲು ನಾಗಪುರ್ ಮೆಟ್ರೋಗೊಸ್ಕರ ರೈಲು … [Read more...] about ರಾಷ್ಟೀಯ ಹಿಂದೂ ಆಂದೋಲನ

ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*

August 1, 2017 by Sachin Hegde Leave a Comment

ದಿ 02-08-2017 ರಿಂದ 05 -08 2017 ರ ವರೆಗೆ *TSS ಸುಪರ್ ಮಾರ್ಕೆಟ್  ಶಿರಸಿಯಲ್ಲಿ.*ಹಳೆಯ ಯಾವುದೇ ಸ್ಥಿತಿಯಲ್ಲಿನ  ಅಲ್ಯೂಮಿನಿಯಂ , ತಾಮ್ರ, ಹಿತ್ತಾಳೆ ಹಾಗು  ಇದೇ ಮೊದಲ ಬಾರಿಗೆ *ಸ್ಟೀಲ್ ಪಾತ್ರೆಗಳನ್ನು ತೂಕದಲ್ಲಿ ಖರೀದಿಸಲಾಗುತ್ತಿದೆ*  ಹಾಗು ಹೊಸ ಪಾತ್ರೆಗಳ ಮತ್ತು  ಗ್ರಹೋಪಯಗಿ ವಸ್ತುಗಳಾದ ಕುಕ್ಕರ್, ಸ್ಟೋವ್ ಗಳ ಖರೀದಿಗೆ  ಖರೀದಿಯಾನುಸಾರವಾಗಿ ಉಚಿತ ಸ್ಟೀಲ್ ಪಾತ್ರೆಗಳ ಕೊಡುಗೆ ಇದೆ.   ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಿ.(ಈ ಕೊಡುಗೆ … [Read more...] about ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*

ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

July 25, 2017 by Sachin Hegde Leave a Comment

ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ

ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ

June 28, 2017 by Sachin Hegde Leave a Comment

ಕಾರವಾರ:ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುವುದರೊಂದಿಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ  ಮಾದಕ ವಸ್ತುಗಳಿಗೆ ದಾಸರಾಗದೇ ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬಾಳ್ವೆ ನಡೆಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಶಿಕ್ಷಣ … [Read more...] about ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ

ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ

May 6, 2017 by Sachin Hegde Leave a Comment

ಭಟ್ಕಳ:ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನನ್ನು ಭಟ್ಕಳ ರೈಲ್ವೇ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ನಿವಾಸಿ ನಿಂಗಪ್ಪ ಯಮೂನಪ್ಪ ಛಲವಾದಿ (32) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಗಾಂವ್ ಕಡೆ ತೆರಳುವ ಪ್ಯಾಸೆಂಜರ್ ರೈಲಿನಲ್ಲಿ ಕಂಪ್ಯೂಟರ್ ಮೊನಿಟರ್, ಸಿ.ಪಿ.ಯು, ಲ್ಯಾಪ್ ಟಾಪ್, ಮೊಬೈಲ್‍ಗಳು, ಎಲ್‍ಇಡಿ ಟಿವಿ ಹಾಗೂ ಇನ್ನಿತರ ಇಲೆಕ್ಟ್ರಾನಿಕ್ಸ ವಸ್ತು … [Read more...] about ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar