• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಾಹನ

ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

August 11, 2017 by Sachin Hegde Leave a Comment

ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್‍ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ

August 6, 2017 by Sachin Hegde Leave a Comment

303 ಸಾಮಾನ್ಯ ಸಾರಿಗೆ ವಾಹನಗಳನ್ನು ಹೊರತುಪಡಿಸಿ 407 ವೇಗದೂತ ಸಾರಿಗೆ ವಾಹನಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆಯನ್ನು ಮಾಡಲಾಗುವದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಸಿ ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ

ನಗರಸಭೆಯಲ್ಲಿ ನಡೆದ ಸಭೆ

August 1, 2017 by Sachin Hegde Leave a Comment

ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ

ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ

July 30, 2017 by Sachin Hegde Leave a Comment

ಕಾರವಾರ:ಅರಗಾದ ನೇವಲ್‍ಬೇಸ್ ಮುಂಭಾಗ ನೌಕಾದಳದ ಹೊರ ಗುತ್ತಿಗೆ ನೌಕರರು ನೂರಾರು ಖಾಸಗಿ ವಾಹನವನ್ನು ನಿಲ್ಲಿಸುತ್ತಿದ್ದು, ಇದರಿಂದ ಪ್ರತಿದಿನ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಉಂಟಾಗುತ್ತಿದೆ. ಶನಿವಾರ ಬೆಳಗ್ಗೆ ನೇವಿ ಪೊಲೀಸರು ಹೊರಗೆ ನಿಲ್ಲಿಸಿಟ್ಟ ದ್ವಿಚಕ್ರ ವಾಹನವೊಂದಕ್ಕೆ ಬೀಗ ಹಾಕಿದ್ದು ಆಕ್ರೋಶಕ್ಕೆ ಕಾರಣವಾಯಿತು. ನೆವಲ್ ಬೇಸ್‍ನಲ್ಲಿ ಹೊರ ಗುತ್ತಿಗೆ ನೌಕರರರಾಗಿ ಸ್ಥಳಿಯರು ಹಾಗೂ ಹೊರ ಭಾಗದ ಅನೇಕ ಮಂದಿ ಕೆಲಸ ಮಾಡುತ್ತಿದ್ದು, ಎಲ್ಲರೂ ರಾಷ್ಟ್ರೀಯ … [Read more...] about ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ

ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು

July 29, 2017 by Sachin Hegde Leave a Comment

ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar