ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ವಾಹಿನಿ
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು