• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಕಲಚೇತನ

ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

July 29, 2017 by Sachin Hegde Leave a Comment

ಕಾರವಾರ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲತೆ ಪ್ರಮಾಣ ಶೇ.75%ಕ್ಕಿಂತ ಮೇಲ್ಪಟ್ಟ ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 14 ಕೊನೆಯ ದಿನವಾಗಿರುತ್ತದೆ. ಅಗತ್ಯ ದಾಖಲಾತಿಗಳೊಂದಿಗೆ ಇಲಾಖೆಯ ವೆಬ್ ಸೈಟ್ http://www.welfareofdisabled.kar.nic.in ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ … [Read more...] about ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

May 15, 2017 by Sachin Hegde Leave a Comment

ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು  ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು

May 9, 2017 by Sachin Hegde Leave a Comment

ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್‍ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar