• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿ

ಬಡ ವಿದ್ಯಾರ್ಥಿಗೆ ನೆರವಾದ ಆದರ್ಶ ಶಿಕ್ಷಕ ಪ್ರಕಾಶ ನಾಯ್ಕ

September 16, 2020 by Lakshmikant Gowda Leave a Comment

ಮೊಬೈಲ್ ಇಲ್ಲದೆ ಮನೆಯಲ್ಲಿ ಟಿ.ವಿಯೂ ಇಲ್ಲದ ಕಾರಣ ಆನ್ಲೈನ್ ತರಗತಿಯೂ ಇಲ್ಲದೆ ದೂರದರ್ಶನ ಪಾಠದಿಂದಲೂ ವಂಚಿತನಾಗಿದ್ದ ಬಡ ಕುಟುಂಬದ ವಿದ್ಯಾರ್ಥಿಯ ಕಷ್ಟವನ್ನು ಅರಿತು, ಅದಕ್ಕಾಗಿ ಮರುಗಿದ ಚಿತ್ತಾರ ಪ್ರೌಢಶಾಲೆಯ ಸಹ ಶಿಕ್ಷಕ ಪ್ರಕಾಶ ನಾಯ್ಕ ಅವರು ಸ್ವಂತ ಖರ್ಚಿನಿಂದ ಟಿ.ವಿಯನ್ನು ನೀಡಿ ವಿದ್ಯಾರ್ಥಿಗೆ ನೆರವಾಗಿ ಆದರ್ಶ ಮೆರೆದಿದ್ದಾರೆ.ದೇವಾಲಯದ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಸಿಕ್ಕಿದೆ ಆದರೆ ವಿದ್ಯಾದೇಗುಲದ ಬಾಗಿಲುಗಳು ಮಾತ್ರ ಇನ್ನೂ … [Read more...] about ಬಡ ವಿದ್ಯಾರ್ಥಿಗೆ ನೆರವಾದ ಆದರ್ಶ ಶಿಕ್ಷಕ ಪ್ರಕಾಶ ನಾಯ್ಕ

ರಾಜ್ಯಮಟ್ಟದ ಕರಾಟೆ ಛಾಂಪಿಯನ್ಶಿಪ್ ; ಹೃತಿಕ್ ಶಂಕರ ಮೇಸ್ತ ಪ್ರಥಮ

February 6, 2018 by Gaju Gokarna Leave a Comment

ಹೊನ್ನಾವರ: ರಾಜ್ಯ ಕರಾಟೆ ಶಿಕ್ಷಕರ ಸಂಘ ಕುಮಟಾದಲ್ಲಿ ಆಯೋಜಿಸಿದ 3ನೇ ರಾಜ್ಯಮಟ್ಟದ ಕರಾಟೆ ಛಾಂಪಿಯನ್ಶಿಪ್ ಕಿರಿಯರ ವಿಭಾಗದಲ್ಲಿ ಪಟ್ಟಣದ ಪ್ರಭಾತನಗರದ ಹೃತಿಕ್ ಶಂಕರ ಮೇಸ್ತ ಪ್ರಥಮ ಬಹುಮಾನ ಪಡೆದುಕೊಂಡಿದ್ದಾನೆ. ಎಂಪಿಇ ಸೊಸೈಟಿಯ ಸೆಂಟ್ರಲ್ ಸ್ಕೂಲನಲ್ಲಿ 1ನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಹೊನ್ನಾವರ ಯಕ್ಷ ಕರಾಟೆ ತರಬೇತಿ ಕೇಂದ್ರದಲ್ಲಿ ಶಿಕ್ಷಕ ರಾಜೇಶ ಪಟಗಾರ ಇವರಿಂದ ತರಬೇತಿ ಪಡೆಯುತ್ತಿದ್ದಾನೆ. ಈತನ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಊರನಾಗರಿಕರು ಹರ್ಷ … [Read more...] about ರಾಜ್ಯಮಟ್ಟದ ಕರಾಟೆ ಛಾಂಪಿಯನ್ಶಿಪ್ ; ಹೃತಿಕ್ ಶಂಕರ ಮೇಸ್ತ ಪ್ರಥಮ

ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತೀರ್ಮಾನಕ್ಕೆ ವಿರೋಧ

October 9, 2017 by Gaju Gokarna Leave a Comment

ಹೊನ್ನಾವರ:ಕುಮಟಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕೆಲವರು ಒಂದು ಆದೇಶ ಹಾಕಿಸಿದ್ದು, ಅದರಲ್ಲಿ ಅಕ್ಟೋಬರ ರಜೆಯಲ್ಲಿ ಆರೂ ವಿಷಯಗಳ ಪಾಠವನ್ನು ಶಿಕ್ಷಕರು ಮಾಡಬೇಕೆಂದಿದೆ. ಇದನ್ನು ಹೊನ್ನಾವರ ಪ್ರದೇಶದಿಂದ ಕುಮಟಾ ತಾಲೂಕಿನ ವಿವಿಧ ಪ್ರೌಢಶಾಲೆಗೆ ಶಿಕ್ಷಕರಾಗಿರುವ ಕೆಲವರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರಿಗೆ ದೂರು ನೀಡಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆದೇಶವು ಅವೈಜ್ಞಾನಿಕವಾಗಿದ್ದು, ಇದರಿಂದ … [Read more...] about ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತೀರ್ಮಾನಕ್ಕೆ ವಿರೋಧ

ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಬೈಸಿಕಲ್ ವಿತರಣೆ

October 3, 2017 by Gaju Gokarna Leave a Comment

ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಸರ್ಕಾರದಿಂದ ಒದಗಿಸಲಾದ 148 ಬೈಸಿಕಲ್‍ಗಳನ್ನು 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬೈಸಿಕಲ್ ವಿತರಿಸಿ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಜೈನಾಬಿ ಇಸ್ಮಾಯಿಲ್ ಸಾಬ್ ಮಾತನಾಡಿ ವಿದ್ಯಾರ್ಥಿಗಳಿಗೆ, ಸರ್ಕಾರದಿಂದ ಉಚಿತವಾಗಿ ಕೊಡಲಾಗುವ ಬಿಸಿಯೂಟ, ಕ್ಷೀರಭಾಗ್ಯ, ಬೈಸಿಕಲ್‍ಗಳ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಕರೆನೀಡಿದರು. ಪ.ಪಂ. ಸದಸ್ಯರಾದ ಸುರೇಶ ಶೇಟ್ ಮಾತನಾಡಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಬೈಸಿಕಲ್ ವಿತರಣೆ

‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’

September 1, 2017 by Gaju Gokarna Leave a Comment

hnr,ಉತ್ತಮ ಹವ್ಯಾಸ

ಹೊನ್ನಾವರ:"ಸಂಗೀತ,ಸಾಹಿತ್ಯ,ಚಿತ್ರಕಲೆ ಮೊದಲಾದ ಹವ್ಯಾಸಗಳಿದ್ದರೆ ವ್ಯಕ್ತಿಯ ವೃತ್ತಿ ಜೀವನಕ್ಕೆ ಇನ್ನಷ್ಟು ಮೆರಗು ಪ್ರಾಪ್ತವಾಗುವ ಜೊತೆಗೆ ಆತನ ಬದುಕು ಸುಂದರವಾಗುತ್ತದೆ'ಎಂದು ಹವ್ಯಾಸಿ ಕರಕುಶಲ ಕಲಾವಿದರೂ ಆಗಿರುವ ಪ್ರೊ.ಪಿ.ಡಿ.ನಾಯ್ಕ ಅಭಿಪ್ರಾಯಪಟ್ಟರು. 33 ವರ್ಷಗಳ ಕಾಲ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಗುರುವಾರ ವೃತ್ತಿಯಿಂದ ನಿವೃತ್ತರಾದ ತಮಗೆ ಕಾಲೇಜಿನಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ … [Read more...] about ‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar