• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿ ಪರಿಷತ್

ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

December 15, 2017 by Sachin Hegde Leave a Comment

ಹಳಿಯಾಳ :-  ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ  ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.  ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

November 4, 2017 by Sachin Hegde Leave a Comment

ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

July 16, 2017 by Sachin Hegde Leave a Comment

ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್‍ಗಳಲ್ಲೂ  ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar