ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ವೇತನ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ