• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವೈದ್ಯ

ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು

January 3, 2018 by Gaju Gokarna Leave a Comment

ಹೊನ್ನಾವರ. ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು. ಸೌಲಭ್ಯ ನಮ್ಮಿಂದ ನಮಗಾಗಿಯಾದರೂ ದೊಣ್ಣೆನಾಯಕನ ಅಪ್ಪಣೆ ಬೇಕು ಎಂಬಂತೆ, ಹೊನ್ನಾವರ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಈಗ ಡಯಾಲಿಸಿಸ್ ಘಟಕ ಸ್ಥಾಪನೆಯಾಗಿ ಅದರ ಬಳಕೆಗೆ ಅಗತ್ಯದ ಎಲ್ಲ ವ್ಯವಸ್ಥೆಯಿದ್ದರೂ ಕ್ಷೇತ್ರದ ಶಾಸಕರೋ, ಸಚಿವರೋ ಬಂದು ಉದ್ಟಾಟಿಸಲು ಪುರುಸೊತ್ತಿಲ್ಲದೆ ಕಾಯಿಲೆ ಪೀಡಿತರು ಕಾಯುವಂತಾಗಿದೆ.ಈವರೆಗೂ ಇಲ್ಲ, ಇಲ್ಲ ಎಂಬ ಕೂಗುಗಳ ನಡುವೆ  ಅಂತೂ ಡಯಾಲಿಸಿಸ್ ಮಂಜೂರಿ ಭಾಗ್ಯ … [Read more...] about ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು

ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ,ಶಾಸಕ ಮಂಕಾಳು ವೈದ್ಯ

December 1, 2017 by Gaju Gokarna Leave a Comment

ಹೊನ್ನಾವರ:ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ. ಆ ಮೂಲಕ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ನಿರ್ಮಾಣಗೊಳ್ಳುತ್ತಿದ್ದಾರೆ. ಇಂಥಹ ಶ್ಲಾಘನೀಯ ಕೆಲಸವನ್ನು ಹೊನ್ನಾವರದ ಸೇವಾದಳದ ಶಾಖಾ ನಾಯಕ- ನಾಯಕಿಯರು ಮಾಡುತ್ತಿದ್ದಾರೆ ಎಂದು ಶಾಸಕ ಮಂಕಾಳು ವೈದ್ಯರವರು ಹೇಳಿದರು. ಹೊನ್ನಾವರ ತಾಲೂಕಾ ಪುನಃಶ್ಚೇತನ ಶಿಬಿರದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದರು.ಹೊನ್ನಾವರ: ಭಾರತ ಸೇವಾದಳವು … [Read more...] about ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ,ಶಾಸಕ ಮಂಕಾಳು ವೈದ್ಯ

ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ

November 16, 2017 by Sachin Hegde Leave a Comment

ಕಾರವಾರ:ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆ ವಿರೋಧಿಸಿ ವೈದ್ಯರು ಮುಷ್ಕರ ಹೂಡಿರುವ ವೇಳೆಯಲ್ಲಿಯೇ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಮಾಡಿಸಿ ಪಿಕಳೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಂಜೀವ ಪಿಕಳೆ ಎರಡು ಜೀವಗಳನ್ನು ಉಳಿಸಿದರು. ಇತರೆ ವೈದ್ಯರಂತೆ ಡಾ. ಸಂಜೀವ ಪಿಕಳೆ ಕೂಡ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಿರುವಾಗ ಹೆರಿಗೆ ನೋವು ಕಾಣಿಸಿಕೊಂಡ ಬಗ್ಗೆ ವೀಣಾ ಎಂಬಾತರನ್ನು ಆಸ್ಪತ್ರೆಗೆ ಕರೆತಂದಿರುವ ವಿಷಯ ವೈದ್ಯರಿಗೆ ತಿಳಿಯಿತು. ಗಂಭೀರ … [Read more...] about ಮುಷ್ಕರದ ಮದ್ಯೆಯೂ ಮಾನವೀಯತೆ ಮೆರೆದ ವೈದ್ಯ : ಗರ್ಭಿಣಿಗೆ ಹೆರಿಗೆ ಮಾಡಿಸಿದ ಡಾ. ಪಿಕಳೆ

ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ

August 14, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ

July 30, 2017 by Gaju Gokarna Leave a Comment

ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar