ಹೊನ್ನಾವರ,ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡಿನ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸಿ ಅವರಿಗೆ ನೋಟ್ಬುಕ್ ವಿತರಿಸುವ ಮೂಲಕ ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ ಇವರು ಶಾಸಕರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ನಂತರ ಕಾಸರಕೋಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂನ್ಯಾಯ ಮಂಡಳಿಯ ಸದಸ್ಯರು ಅಶೋಕ ಕಾಸರಕೋಡ ಮಾತನಾಡಿ ಬಡತನದಿಂದ ಕಷ್ಟಪಟ್ಟು ಹೋರಾಡಿ ಮೇಲಕ್ಕೆ ಬಂದು ಪಕ್ಷೇತರಾಗಿ ಸ್ಪರ್ಧಿಸಿ 2 ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಹಾಗೂ … [Read more...] about ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್ಬುಕ್ ವಿತರಣೆ
ವೈದ್ಯ
ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿನ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಕಾಳ ಎಸ್.ವೈದ್ಯ ಗುದ್ದಲಿಪೂಜೆ ನೆರವೇರಿಸಿದರು. ಸುವರ್ಣ ಗ್ರಾಮೋದಯ ಯೋಜನೆಯಡಿ ಮಂಜೂರಾಗಿರುವ 1 ಕೋಟಿ ರೂ.ವೆಚ್ಚದ ಈ ರಸ್ತೆ ಗುರಿಯನಕಟ್ಟೆಯಿಂದ ಬೀಳ್ಮಕ್ಕಿ ಹಾಗೂ ಅಪಗಾಲ ಮಾರ್ಗವಾಗಿ ಬಡ್ನಕೋಡ್ಲ ಗ್ರಾಮದ ವರೆಗೆ ಸಂಪರ್ಕ ಕಲ್ಪಿಸಲಿದೆ. ಇದೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಲ್ಯಾಂಡ್ ಆರ್ಮಿ 30 ಲಕ್ಷ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು
ಭಟ್ಕಳ:ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಕೆಲವೊಂದು ಕಡೆಗಳಲ್ಲಿ ಹಾನಿಯುಂಟಾಗಿದ್ದು, ಹಾನಿಯಾದ ಬಗ್ಗೆ ತಾಲೂಕಾ ಆಡಳಿತ ವರದಿಯೊಂದನ್ನು ತಯಾರಿಸಿ ಮಳೆ ಹಾಗೂ ಗಾಳಿಯಿಂದ ಹಾನಿಯುಂಟಾಗಿರುವ ಒಟ್ಟು 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನದ ಚೆಕ್ನ್ನು ಭಟ್ಕಳ ತಾಲೂಕಾ ಪಂಚಾಯತ್ ಕಛೇರಿಯಲ್ಲಿ ವಿತರಿಸಿದರು. ಕಳೆದ ಮೇ 6ರಂದು ರಾತ್ರಿ ತಾಲುಕಿನಾದ್ಯಂತ ಸುರಿದ ಭಾರಿ ಮಳೆಗೆ ತಾಲೂಕಿನ ಚೌಥನಿ, ಮುಠ್ಠಳ್ಳಿ, ಮುಂಡಳ್ಳಿ, ಮಾವಳ್ಳಿ, ಸೂಸಗಡಿ … [Read more...] about 8 ಜನ ಸಂತ್ರಸ್ಥ ಕುಟುಂಬದವರಿಗೆ ಶಾಸಕ ಮಂಕಾಳ ವೈದ್ಯ ಪರಿಹಾರ ಧನ ವಿತರಿಸಿದರು
ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು