ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ವೈದ್ಯ
ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ