• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವ್ಯಾಪಾರ

ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

December 19, 2020 by Sachin Hegde Leave a Comment

ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ

September 19, 2020 by Lakshmikant Gowda Leave a Comment

ರೇಲ್ವೇ, ರಸ್ತೆ, ಬಂದರಿನ ಪ್ರಯೋಜನ ತಾಲೂಕಿನವರಿಗಾಲು ಉತ್ಪಾದನಾವಲಯ ಅತ್ಯಗತ್ಯ..! - ಜಾಗದ ಪ್ರಶ್ನೆಗೆ ಮೈನರ್ ಫಾರೆಸ್ಟ್ ಉತ್ತರ..?ಮುಖ್ಯಾಂಶಗಳುಕೈಗಾರಿಕಾವಲಯ ನಿರ್ಮಾಣ ತಾಲೂಕಿನ ಹಲವು ದಶಕಗಳ ಬೇಡಿಕೆಯಾಗಿದೆ.ಜಾಗದ ಕೊರತೆಯೇ ಬಹುದೊಡ್ಡ ಸಮಸ್ಯೆಕೈಗಾರಿಕಾ ವಲಯ ನಿರ್ಮಾಣವಾದರೆ ಬಂಡವಾಳ ಹೂಡುವವರನ್ನು ಸುಲಭವಾಗಿ ಆಕರ್ಷಿಸಬಹುದು.ಕೈಗಾರಿಕೆಗಳ ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗುತ್ತದೆ.ಉತ್ಪಾದನಾ ಕ್ಷೇತ್ರ, ರಫ್ತು ವಲಯ ಸುಧಾರಿಸುತ್ತದೆ.ಹೊನ್ನಾವರ –ಕಳೆದ … [Read more...] about ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ

ಕಾರ್ಮಿಕರಿಗೆ ಆಹಾರ ನೀಡಿ, ಹುಬ್ಬಳ್ಳಿಯವರೆಗೆ ತೆರಳಲು ಸಹಾಯ ಮಾಡಿದ #ಹಳಿಯಾಳದ_ವಿಆರ್ #ಡಿಎಮ್ #ಟ್ರಸ್ಟ್.

May 14, 2020 by Yogaraj SK Leave a Comment

ಹಳಿಯಾಳ :- ಹಳಿಯಾಳ ಹಾಗೂ ದಾಂಡೇಲಿಯಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದ ರಾಜಸ್ಥಾನದ ವಿವಿಧ ಸ್ತರದ ಕಾರ್ಮಿಕರು ಕೋರೋನಾ ಲಾಕ್-ಡೌನಿಂದಾಗಿ ವ್ಯಾಪಾರ ವಹಿವಾಟಿಲ್ಲದೇ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರು ಕಾರಣ ಇಂದು ಅವರಿಗೆ‌ ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ನಿಂದ ಅವರ ಊರುಗಳಿಗೆ ತೆರಳಲು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ವರೆಗೆ ತಲುಪಿಸುವ ವ್ಯವಸ್ಥೆ ಮಾಡಲಾಯಿತು‌.ವ್ಯಾಪಾರಸ್ಥರು ಹಾಗೂ ಪಾನಿಪುರಿ ಹಾಗೂ ಇತರೇ ಅಂಗಡಿಗಳನ್ನು ಇಟ್ಟುಕೊಂಡವರು ಬಹಳ ದಿನಗಳಿಂದ … [Read more...] about ಕಾರ್ಮಿಕರಿಗೆ ಆಹಾರ ನೀಡಿ, ಹುಬ್ಬಳ್ಳಿಯವರೆಗೆ ತೆರಳಲು ಸಹಾಯ ಮಾಡಿದ #ಹಳಿಯಾಳದ_ವಿಆರ್ #ಡಿಎಮ್ #ಟ್ರಸ್ಟ್.

ಡಿ.17 ರಂದು ದೈವಜ್ಙ ವಧು– ವರರ ಮೇಳ

November 26, 2017 by Sachin Hegde Leave a Comment

ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ

ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು

August 24, 2017 by Sachin Hegde Leave a Comment

ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar