• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಂಕುಸ್ಥಾಪನೆ

ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ

April 3, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದ ಹಡಿಕಲ್‍ನಲ್ಲಿ 24 ಲಕ್ಷ ಮೊತ್ತದ ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.ಗ್ರಾಮದ ಹಲವು ಮನೆಗಳು ಪ್ರತಿವರ್ಷ ಮಳೆಗಾಲದಲ್ಲಿ ಜೀವದ ಹಂಗು ತೊರೆದು ಕಾಲುಸಂಕದ ಮೂಲಕ ಸಂಚಾರ ನಡೆಸುತ್ತಿದ್ದರು. ಹಲವು ಬಾರಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಮನವಿ ನೀಡಿದರು ಸಮಸ್ಯೆಗೆ ಪರಿಹಾರ ಕಂಡಿರಲಿಲ್ಲ.ಶಾಸಕರಾದ ಬಳಿಕ ಗ್ರಾಮಸ್ಥರು ಕಿರು ಸೇತುವೆ ನಿರ್ಮಾಣಕ್ಕೆ ಬೇಡಿಕೆ ಮುಂದಿಟ್ಟಿದ್ದರು. … [Read more...] about ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ

ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ

February 29, 2020 by Vishwanath Shetty Leave a Comment

ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೊನ್ನಾವರ ಪಟ್ಟಣದಲ್ಲಿ 4.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್‍ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಭರವಸೆ ನೀಡಿದರು.ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿಗಳು ಕೇವಲ ಬಸ್‍ನಿಲ್ದಾಣ … [Read more...] about ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ

ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ

December 7, 2017 by Sachin Hegde Leave a Comment

ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ

May 30, 2017 by Gaju Gokarna Leave a Comment

ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೆರಾವಲಿ ಗ್ರಾಮದ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿಮಾಣಗೊಳ್ಳಲಿರುವ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಯ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31(ಬುಧವಾರ) ಮಧ್ಯಾಹ್ನ 12ಕ್ಕೆ ನಡೆಯಲಿದೆ. ಶಾಸಕ ಮಂಕಾಳ ಎಸ್.ವೈದ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದು ಶಂಕು ಸ್ಥಾಪನೆಯ ನಂತರ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಮಂಜೂರಿ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar