• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಂತಿ

ಕಡಲ ನೆರೆ ತಗ್ಗುವುದು, ಪೊಡವಿ ಧೂಳ್ ಇಳಿಯುವುದು

June 27, 2020 by Harshahegde Kondadakuli Leave a Comment

ನಮ್ಮ ವಿಶ್ವವೇ ಒಂದು ಅದ್ಭುತ.ಇಡೀ ಸೌರಮಂಡಲದಲ್ಲಿ ಜೀವಿಗಳನ್ನೂ, ಸುಂದರ ವಾತಾವರಣವನ್ನೂ ಹೊಂದಿದ ಏಕೈಕ ಗ್ರಹ ನಮ್ಮ ಭೂಮಿ..ಈ ಭೂಮಿ ಸೃಷ್ಟಿಯಾದಾಗಿನಿಂದ ಹಿಡಿದು ಇಲ್ಲಿಯವರೆಗೂ ಕಂಡ ಅನಾಹುತಗಳೆಷ್ಟೋ?, ಅಪಘಾತಗಳೆದೆಷ್ಟೊ?!!...ಆದರೆ ಪ್ರತಿಬಾರಿಯೂ ಪವಾಡವೋ ಎಂಬಂತೆ ಮತ್ತೆ ಪುತಿದೆದ್ದು ನಿಂತಿರುವುದು ಮಾನವ ಸಾಹಸಕ್ಕೆ ಸಾಕ್ಷಿ. ಮಾನವ ತನ್ನ ಅಪರಿಮಿತವಾದ ಬುದ್ಧಿ, ಹಾಗೂ ಕೌಶಲ್ಯದಿಂದ ಪೃಕೃತಿಯ ಎಲ್ಲ ಹೊಡೆತಗಳನ್ನೂ ಸಮರ್ಥವಾಗಿ ಎದುರಿಸಿ ಗೆದ್ದಿದ್ದಾನೆ. ಹಾಗಾಗಿ ವಿಜಯದ … [Read more...] about ಕಡಲ ನೆರೆ ತಗ್ಗುವುದು, ಪೊಡವಿ ಧೂಳ್ ಇಳಿಯುವುದು

ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ

November 9, 2018 by Gaju Gokarna Leave a Comment

ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ

ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

March 13, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ

September 25, 2017 by Gaju Gokarna Leave a Comment

ಹೊನ್ನಾವರ:ಹಳದೀಪುರದ ಜನರಿಗೆ ತುಂಬಾ ಅನುಕೂಲವಾಗಿದ್ದು ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಸಚಿವ ಆರ್.ವಿ.ದೇಶಪಪಾಂಡೆ ಹೇಳಿದರು. ತಾಲೂಕಿನ ಹಳದೀಪುರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನೂತನವಾಗಿ ನಿರ್ಮಾಣಗೊಂಡಿರುವ 86 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನುಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆಯನ್ನು … [Read more...] about ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ

ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ

August 16, 2017 by Gaju Gokarna Leave a Comment

ಹೊನ್ನಾವರತಾಲೂಕಿನಕರ್ಕಿಯದಯಾನಂದ ವಿದ್ಯಾಭಾರತಿಗುರುಕುಲದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮದ ಪೂರ್ವದಲ್ಲಿನಾಗರಾಜ ನಾಯಕತೊರ್ಕೆಯವರುಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯವಾಗಿದೆ. ದೇಶಕ್ಕಿಂತ ಮಿಗಿಲಾದದ್ದುಯಾವುದೂಇಲ್ಲ. … [Read more...] about ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar