• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾರದಾ ಶೆಟ್ಟಿ

ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

June 4, 2019 by Vishwanath Shetty Leave a Comment

ಹೊನ್ನಾವರ; ಮೇ 29ರಂದು ನಡೆದ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ 1 ಸ್ಥಾನ ಪಡೆಯುವ ಕಳಪೆ ಸಾಧನೆ ಮಾಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಆದರೆ ಇದಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಗಂಭೀರ ಆರೋಪ ಮಾಡಿದರು. ಅವರು ಪಕ್ಷದ ಕಛೇರಿಯಲ್ಲಿ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ 290 ವಾರ್ಡಗಳ ಪೈಕಿ ಕಾಂಗ್ರೇಸ್ 1 ಸ್ಥಾನ ಪಡೆದಿದೆ. ಈ ಕಳಪೆ ಸಾಧನೆಗೆ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

“ಶರಾವತಿ ಕುಡಿಯುವ ನೀರಿನ ಯೋಜನೆ “ ಸಚಿವ ಖಾದರವರನ್ನು ಬೇಟಿಯಾದ ಶಾರದಾ ಶೆಟ್ಟಿ

November 21, 2018 by Gaju Gokarna Leave a Comment

ಹೊನ್ನಾವರ ; ಕಳೆದ ಡಿ. 6 ರಂದು ಕರ್ನಾಟಕ ಸರ್ಕಾರದ ಅಂದಿನ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಶಂಕುಸ್ಫಾಪನೆ ನೆರವೇರಿಸಿದ ಕುಮಟಾ- ಹೊನ್ನಾವರ ಕ್ಷೇತ್ರದ ಮಹಾತ್ವಾಕಾಂಕ್ಷೆ ಯೇಜನೆಗಳಲ್ಲೊಂದಾದ ಶರಾವತಿ ನದಿಯಿಂದ ಹೊನ್ನಾವರ ಪಟ್ಟಣ ಮತ್ತು 9 ಗ್ರಾಮ ಪಂಚಾಯತಿಗಳಿಗೆ ನೀರು ಪೂರೈಸುವ ಅಂದಾಜು ರೂಪಾಯಿ 122ಕೋಟಿ ಅನುದಾನದ “ಶರಾವತಿ ಕುಡಿಯುವ ನೀರಿನ ಯೋಜನೆ”ಯನ್ನು ಶೀಘ್ರ ಆರಂಭಿಸುವ ಕುರಿತು ಕುಮಟಾ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕಿÀ ಶ್ರೀಮತಿ ಶಾರದಾ ಮೋಹನ್ … [Read more...] about “ಶರಾವತಿ ಕುಡಿಯುವ ನೀರಿನ ಯೋಜನೆ “ ಸಚಿವ ಖಾದರವರನ್ನು ಬೇಟಿಯಾದ ಶಾರದಾ ಶೆಟ್ಟಿ

ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ

April 17, 2018 by Gaju Gokarna Leave a Comment

ಹೊನ್ನಾವರ :ನನ್ನ ಶಾಸಕತ್ವದ ಐದು ವರ್ಷದ ಅವಧಿಯಲ್ಲಿ ಹೊನ್ನಾವರ ನಗರದಲ್ಲಿ ಸಮಸ್ಯೆಯಾಗಿ ಕಾಡುತ್ತಿರುವ ಕುಡಿಯುವ ನೀರು ಮತ್ತು ಅತಿಕ್ರಮಣ ಸಮಸ್ಯೆಯನ್ನು ಬಗೆಹರಿಸಲು ಸರಕಾರದ ಮಟ್ಟದಲ್ಲಿ ಸರ್ವ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಗಾಂಧಿನಗರದಲ್ಲಿ ಏರ್ಪಡಿಸಿದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನನ್ನ ಪ್ರಯತ್ನದ ಫಲವಾಗಿ ಹೊನ್ನಾವರ ನಗರಕ್ಕೆ … [Read more...] about ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ

ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ

April 17, 2018 by Gaju Gokarna Leave a Comment

ಹೊನ್ನಾವರ: ಕುಮಟಾ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಬೇಡಿಕೆಗೆ ಸ್ಪಂದಿಸದ ಪಕ್ಷ ಶಾರದಾ ಶೆಟ್ಟಿ ಅವರಿಗೇ ಮತ್ತೆ ಟಿಕೇಟ್ ಘೋಷಣೆ ಮಾಡಿದೆ, ಅವರಿಗೆ ನಮ್ಮ ಬೆಂಬಲವಿಲ್ಲ. ಈಗಲೂ ಇವರನ್ನು ಬದಲಿಸುವ ಅವಕಾಶವಿದ್ದು, ಅವರನ್ನು ಬದಲಾಯಿಸಿ ಪಕ್ಷದಲ್ಲಿ ದುಡಿದ ಬೇರೆಯವರಿಗೆ ಟಿಕೇಟ್ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಹೇಳಿದರು. ಪಟ್ಟಣದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು … [Read more...] about ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ

ವದಂತಿಗಳಿಗೆ ಕಿವಿಗೊಡದಿರಿ ಶಾರದಾ ಶೆಟ್ಟಿ ಗೆಲುವು ಶತಃಸಿದ್ದ – ಜಗದೀಪ ಎನ್. ತೆಂಗೇರಿ

April 6, 2018 by Gaju Gokarna Leave a Comment

ಹೊನ್ನಾವರ :ರಾಜಕೀಯ ವಿರೋಧಿಗಳು ವಿನಾಕಾರಣ ಶಾರದಾ ಶೆಟ್ಟಿಯವರ ಕಾಂಗ್ರೆಸ್ ಟಿಕೇಟ್ ಕುರಿತು ಅಪಪ್ರಚಾರ ನಡೆಸುತ್ತಿದ್ದು ಮಾದ್ಯಮಗಳಲ್ಲಿ ಬರುತ್ತಿರುವ ವದಂತಿಗಳಿಗೆ ಕಿವಿಗೊಡದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಹೇಳಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಾಸಕಿ ಶಾರದಾ ಎಂ. ಶೆಟ್ಟಿಯವರು ಕಳೆದ ಐದು … [Read more...] about ವದಂತಿಗಳಿಗೆ ಕಿವಿಗೊಡದಿರಿ ಶಾರದಾ ಶೆಟ್ಟಿ ಗೆಲುವು ಶತಃಸಿದ್ದ – ಜಗದೀಪ ಎನ್. ತೆಂಗೇರಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar