• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಲೆ

ಕೆನರಾ ಬ್ಯಾಂಕ್ ದೇಶಪಾಂಡೆ‌ ಆರ್‌ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ

October 6, 2018 by Yogaraj SK Leave a Comment

Dodkopa and bantargali swachata abhiyana

ಹಳಿಯಾಳ:- ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿಯಿಂದ ದತ್ತು ಪಡೆದ ಗ್ರಾಮಗಳಾದ ದೊಡ್ಡಕೊಪ್ಪ ಹಾಗೂ ಬಂಟರಗಾಳಿಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ, ಶ್ರೀಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ ದೊಡ್ಡಕೊಪ್ಪ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದಲ್ಲಿ ಸ್ವಚ್ಛ ಗ್ರಾಮ ಅಭಿಯಾನ ಯಶಸ್ವಿಯಾಗಿ ನಡೆಸಿದರು. ಸ್ವಚ್ಛತಾ ಗ್ರಾಮ ಅಭಿಯಾನದಲ್ಲಿ ಗುಡಿಗುಂಡಾರಗಳು, ಚರ್ಚ, ಶಾಲೆ, ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಯಿತು. ದೊಡ್ಡಕೊಪ್ಪ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ‌ ಆರ್‌ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ

ಸನ್ಮಾನ ಕಾರ್ಯಕ್ರಮ

April 28, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಹೋಲಿ ರೋಜರಿ ಕಾನ್ವೇಂಟ್ ಶಾಲೆಯಲ್ಲಿ ಹತ್ತನೇ ತರಗತಿ 1993 ರಲ್ಲಿಯ ಬ್ಯಾಚಿನ ಹಳೆಯ ವಿದ್ಯಾರ್ಥಿಗಳು ತಾವು ಶಾಲೆಯಲ್ಲಿ ವ್ಯಾಸಂಗ ಮಾಡಿ 25 ವರ್ಷ ಕಳೆದಿರುವುದರಿಂದ ಶಾಲೆಯ ಸವಿನೆನಪಿಗಾಗಿ ಶನಿವಾರ ಶಾಲೆಯಲ್ಲಿ ಪಾಠ ಕಲಿಸಿಕೊಟ್ಟ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. 1993 ನೇ ಬ್ಯಾಚ್‍ನ 29 ವಿದ್ಯಾರ್ಥಿಗಳು ಬೇರೆ ಊರಿನಲ್ಲಿ ಹಾಗೂ ಬೇರೆ-ಬೇರೆ ದೇಶಗಳಲ್ಲಿ ವಾಸವಾಗಿರುವವರು ಕಾರ್ಯಕ್ರಮಕ್ಕೆ ಶಾಲೆಗೆ ಬಂದು ತಮ್ಮ ಅಭಿಮಾನವನ್ನು … [Read more...] about ಸನ್ಮಾನ ಕಾರ್ಯಕ್ರಮ

ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ;ಪೀಟರ್ ಮೆಂಡೋನ್ಸಾ

November 16, 2017 by Sachin Hegde Leave a Comment

.ಹೊನ್ನಾವರ: ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ಎಂದು ಗ್ರಾಮ ಪಂಚಾಯತ ಸದಸ್ಯ ಪೀಟರ್ ಮೆಂಡೋನ್ಸಾ ಹೇಳಿದರು. ತಾಲೂಕಿನ ಬೆಳ್ಳುಕುರ್ವಾದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಉತ್ತಮ ಶಿಕ್ಷಣವಂತರಾಗಿ ಊರಿಗೆ, ನಾಡಿಗೆ, ದೇಶಕ್ಕೆ ಕೀರ್ತಿ ತರುವಂತ ಪ್ರಜೆಯಾಗಿ ಮುನ್ನಡೆಯಿರಿ ಎಂದು ಹೇಳಿದರು. ಗ್ರಾ.ಪಂ. ಸದಸ್ಯೆ ನಾಗವೇಣಿ ಮುಕ್ರಿ, ಪಂಚಾಯತ ಪಿ.ಡಿ.ಓ ಉದಯ ಖಾರ್ವಿ, ಮಾಜಿ … [Read more...] about ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ;ಪೀಟರ್ ಮೆಂಡೋನ್ಸಾ

ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್‍ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ

November 15, 2017 by Sachin Hegde Leave a Comment

ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್‍ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್‍ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ

ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ

October 28, 2017 by Sachin Hegde Leave a Comment

ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar