• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಲೆ

ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ

October 22, 2017 by Sachin Hegde Leave a Comment

ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ

ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

September 7, 2017 by Sachin Hegde Leave a Comment

ಭಟ್ಕಳ: ಮಾರುಕೇರಿಯ ಕೋಟಖಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಲಾದ ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೋಸ್ತ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ಮಕ್ಕಳಲ್ಲಿಯೂ ಒಂದಲ್ಲದೊಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಸರಿಯಾಗಿ … [Read more...] about ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ

August 19, 2017 by Sachin Hegde Leave a Comment

ಕಾರವಾರ:ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸತೀಶ ಸೈಲ್ ತಾಲೂಕಿನ ಕಡವಾಡದಲ್ಲಿ ಕಳೆದ ವರ್ಷ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲಾಗಿತ್ತು. ಆದರೆ ನಿವೇಶನವನ್ನು ಪಡೆದು ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕಿತ್ತು. ಆದರೆ ಗೇರು ಅಭಿವೃದ್ಧಿ ನಿಗಮದವರು ತಮ್ಮ ಜಾಗವನ್ನು ನೀಡಲು 1 ಕೋಟಿ ರೂ ಬೆಲೆಯನ್ನು ನಿಗದಿ … [Read more...] about ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ

ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

August 14, 2017 by Sachin Hegde Leave a Comment

ಕಾರವಾರ:ಬಸ್ ನಿಲ್ದಾಣದ ಮುಂಭಾಗದ ನಗರಸಭೆ ಜಾಗದಲ್ಲಿ ಸೆಂಟ್ ಮೈಕಲ್ ಶಾಲೆಯ ಆಡಳಿತ ಮಂಡಳಿಯು ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಂಟ್ ಮೈಕಲ್ ಶಾಲೆಯ ಹಿಂಭಾಗದಲ್ಲಿ ನಗರಸಭೆಯ ಖಾಲಿ ಜಾಗವಿದ್ದು ಇದಕ್ಕೆ ಶಾಲೆಯ ಆಡಳಿತ ಮಂಡಳಿಯು ಕೆಲ ದಿನಗಳ ಹಿಂದೆ ಗೇಟ್ ಅಳವಡಿಸಿದೆ. ಇದರಿಂದ ಕಳೆದ ಹಲವು ವರ್ಷಗಳಿಂದ ಇಲ್ಲಿ ಟೆಂಪೋ ನಿಲುಗಡೆ ಮಾಡುತ್ತಿದ್ದವರಿಗೆ ಹಾಗೂ ಸುತ್ತಮುತ್ತಲಿನ ವ್ಯಾಪಾರಿಗಳಿಗೆ … [Read more...] about ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

ನೋಟ್‍ಬುಕ್ ವಿತರಣಾ ಕಾರ್ಯಕ್ರಮ

August 8, 2017 by Gaju Gokarna Leave a Comment

ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್‍ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್‍ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್‍ಬುಕ್ ವಿತರಣಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar