• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕಿ ಶಾರದಾ ಶೆಟ್ಟಿ

ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ;ಜಿ.ಪಂ.ಸದಸ್ಯ ಶಿವಾನಂದ ಹೆಗಡೆ

May 8, 2018 by Gaju Gokarna Leave a Comment

ಹೊನ್ನಾವರ .ಕರ್ನಾಟಕದ ಎಲ್ಲೆಡೆ ಕಾಂಗ್ರೆಸ್ ಪಕ್ಷ ಅಭಿವೃದ್ದಿ ಆಧಾರದಲ್ಲಿ ಮತ ಯಾಚಿಸಿದ್ದೇವೆ.ಜಿಲ್ಲೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ನೇತ್ರತ್ವದಲ್ಲಿ ಮತ ಯಾಚಿಸಿದ್ದೇವೆ.ಸರ್ಕಾರದಿಂದ ಕ್ಷೇತ್ರದ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ಅವರು ಪಟ್ಟಣzಲ್ಲಿÀ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಭಿವೃದ್ದಿಯ ಆಧಾರದಲ್ಲಿ … [Read more...] about ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ;ಜಿ.ಪಂ.ಸದಸ್ಯ ಶಿವಾನಂದ ಹೆಗಡೆ

ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ

February 2, 2018 by Gaju Gokarna Leave a Comment

ಹೊನ್ನಾವರ:ವಿದ್ಯಾರ್ಥಿ ಜೀವನವು ಬಂಗಾರದ ಜೀವನ, ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಸಲಹೆ ನೀಡಿದರು. ಹೊನ್ನಾವರದ ದಿ. ಮೋಹನ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾದುದು. ಯುವಜನತೆ ದೇಶದ ಬೆನ್ನೆಲುಬು. ವಾಟ್ಸಫ್, ಪೆಸ್ಬುಕ್ ನಿಂದ ದೂರವಿದ್ದು ಒಳ್ಳೆಯ ಆಚಾರ, … [Read more...] about ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ

ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ;ಸೂರಜ ನಾಯ್ಕ ಸೋನಿ

January 27, 2018 by Sachin Hegde Leave a Comment

ಹೊನ್ನಾವರ: ಶಾಸಕಿ ಶಾರದಾ ಶೆಟ್ಟಿ ಅವರು ಪರೇಶ ಪ್ರಕರಣವನ್ನು ತಾನು ಒತ್ತಡ ಹೇರಿರುವುದರಿಂದ ರಾಜ್ಯ ಸರ್ಕಾರ ಡಿ. 13 ರಂದು ಸಿಬಿಐಗೆ ವಹಿಸಿದ್ದು, ಇದರ ತನಿಖೆಗೆ ಕೇಂದ್ರ ಸರ್ಕಾರದ ಅನುಮತಿ ಬೇಕು, ಇದಕ್ಕೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಒತ್ತಡ ಹೇರಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಘಟಕದ ಸದಸ್ಯ ಸೂರಜ ನಾಯ್ಕ ಸೋನಿ ಆರೋಪಿಸಿದರು.ಪಟ್ಟಣದಲ್ಲಿ  ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.  … [Read more...] about ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ;ಸೂರಜ ನಾಯ್ಕ ಸೋನಿ

ಹಳದೀಪುರ ತಾರೀಬಾಗಿಲ ರಸ್ತೆ ದುರಸ್ತಿಗೆ ಆಗ್ರಹಿಸಿ ,ತಹಸೀಲ್ದಾರರಿಗೆ ಮನವಿ

October 25, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ತಾರೀಬಾಗಿಲಕ್ಕೆ ಹೋಗುವ ರಸ್ತೆ ಕೆಟ್ಟುಹೋಗಿ ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಉಂಟಾಗಿದ್ದು ತಕ್ಷಣ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು, ಮುಖಂಡರು À ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹಳದೀಪುರದ ತಾರಿಬಾಗಿಲ ವ್ಯಾಪ್ತಿಯಲ್ಲಿ ಸಾವಿರಾರು ಕುಟುಂಬಗಳ ವಾಸ್ತವ್ಯವಿದ್ದು ರಾಷ್ಟ್ರೀಯ … [Read more...] about ಹಳದೀಪುರ ತಾರೀಬಾಗಿಲ ರಸ್ತೆ ದುರಸ್ತಿಗೆ ಆಗ್ರಹಿಸಿ ,ತಹಸೀಲ್ದಾರರಿಗೆ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar