• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕ ದಿನಕರ ಶೆಟ್ಟಿ

ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ

May 20, 2019 by Gaju Gokarna Leave a Comment

ಹೊನ್ನಾವರ: ಹೊಸಾಕುಳಿಯ ಜನ ನಮ್ಮ ಜೊತೆ ಅಧಿಕಾರ ಇದ್ದಾಗಲೂ ಅಧಿಕಾರ ಇಲ್ಲದಾಗಲೂ ಅಭಿಮಾನ ತೋರಿದ್ದಾರೆ. ಅವರ ಆಕಾಂಕ್ಷೆಗಳಿಗೆ ಖಂಡಿತ ಸ್ಪಂದಿಸುತ್ತೇನೆ. ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಹುದು. ಅದರಲ್ಲೂ ನನ್ನ ಕ್ಷೇತ್ರ ಇವತ್ತು ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.ತಾಲೂಕಿನ ಹೊಸಾಕುಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಡೆದ ಹೊಸಾಕುಳಿಯ ಹಳ್ಳಿಗೊಂದು ಘನತೆ ತಂದ … [Read more...] about ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ

ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ

August 30, 2018 by Vishwanath Shetty Leave a Comment

ಹೊನ್ನಾವರ : ನಮ್ಮ ದೇಶದ ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬೃಹ್ಮ ಕುಮಾರಿ ಮಾತೆಯರು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರುಪಟ್ಟಣದ ಸರ್ಪಿಸೆಂಟರ್ ಸಭಾಭವನದಲ್ಲಿ ನಡೆದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾನಿಲಯದ ವತಿಯಿಂದ ರಕ್ಷಾಬಂಧನ ಹಾಗೂ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ … [Read more...] about ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ

ಶಾಸಕ ದಿನಕರ ಶೆಟ್ಟಿ ಹೊನ್ನಾವರ ಪಟ್ಟಣದ ವಿವಿಧ ಅಂಗಡಿಗಳಿಗೆ ಭೇಟಿ;ಸಮಸ್ಯೆ ಕುರಿತು ಚರ್ಚೆ

August 21, 2018 by Gaju Gokarna Leave a Comment

ಹೊನ್ನಾವರ : ಶಾಸಕ ದಿನಕರ್ ಶೆಟ್ಟಿ ಪಟ್ಟಣದ ಮಾರ್ತೋಮಾ ಕಾಂಪ್ಲೆಕ್ಸ್ ಹಾಗೂ ಶರಾವತಿ ಸರ್ಕಲ್ ಸಮೀಪದ ಎಲ್ಲಾ ಮಳಿಗೆಗಳಿಗೆ ಬೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿದರು.ಪಟ್ಟಣದ ಸಾಯಿ ಕಾಂಪ್ಲೆಕ್ಸ್ ಸಮೀಪದ ಕಾರು ಚಾಲಕರ ಸದಸ್ಯರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿ, ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಿನೋಧ ಪ್ರಭು ಮತ್ತು ನಾರಾಯಣ ಕಾಮತ್ ಇತರರು ಉಪಸ್ಥಿತರಿದ್ದರು. … [Read more...] about ಶಾಸಕ ದಿನಕರ ಶೆಟ್ಟಿ ಹೊನ್ನಾವರ ಪಟ್ಟಣದ ವಿವಿಧ ಅಂಗಡಿಗಳಿಗೆ ಭೇಟಿ;ಸಮಸ್ಯೆ ಕುರಿತು ಚರ್ಚೆ

ಉಚಿತ ಗ್ಯಾಸ್ ವಿತರಣೆ

August 7, 2018 by Gaju Gokarna Leave a Comment

ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ

ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

June 17, 2018 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ   ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ  ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar