ಹೊನ್ನಾವರ :ದಿ. 17ರಂದು ಶನಿವಾರ ಜೇನುಸೊಸೈಟಿ ಆವಾರದಲ್ಲಿ ಜಿಲ್ಲೆಯ ಸಾವಯವ ಕೃಷಿ ಉತ್ಪನ್ನ ಮತ್ತು ಗೃಹ ಕೈಗಾರಿಕೆಗಳ ಉತ್ಪನ್ನಗಳ ಮಾರಾಟ ಮಳಿಗೆ ಆರಂಭವಾಗಲಿದೆ ಮತ್ತು ಒಂದು ದಿನದ ಉತ್ಪನ್ನ ಪ್ರದರ್ಶನವನ್ನು ಉತ್ಪಾದಕರು ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 11ಗಂಟೆಗೆ ಶಾಸಕ ಮಂಕಾಳು ವೈದ್ಯ ಉದ್ಘಾಟಿಸುವರು. ಜಿಲ್ಲೆಯ ಹಿರಿಯ ಸಮಾಜ ಸೇವಕ ಮುರಳೀಧರ ಪ್ರಭು ಕುಮಟಾ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕೃಷಿ ಮತ್ತು ಸಾವಯವ ಇಲಾಖೆಯ ಡಾ. ಹೊನ್ನಪ್ಪ ಗೌಡ, ನಟರಾಜ, … [Read more...] about ದಿ. 17 ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
ಶಾಸಕ ಮಂಕಾಳು ವೈದ್ಯ
ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ
ಹೊನ್ನಾವರ:ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ನುಡಿದರು. ಅವರು ಚಿತ್ತಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು ಹಳ್ಳಿಗಳಲ್ಲಿ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಉದ್ದೇಶಕ್ಕೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಯೋಜನೆಯ ಸಂಪೂರ್ಣ ಫಲ ಗ್ರಾಮದ … [Read more...] about ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ