• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿಕ್ಷಣ

ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ

October 23, 2020 by Sachin Hegde Leave a Comment

ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ

ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.

September 19, 2020 by Yogaraj SK Leave a Comment

ಹಳಿಯಾಳ:- ಕೇಂದ್ರ ಸರ್ಕಾರ ಸರ್ಕಾರಕ್ಕೆ ತಿದ್ದುಪಡಿ ತಂದು ಎಂಟನೇ ಪರಿಚ್ಚೇದದಲ್ಲಿರುವ 22 ಭಾಷೆಗಳನ್ನೂ ಅಧಿಕೃತ ಸಂಪರ್ಕ ಭಾಷೇಗಳನ್ನಾಗಿ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಗ್ರಹಿಸಿದೆ.ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಹಿಂದಿ ದಿವಸ ವಿರೊಧಿಸಿ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.ಮನವಿಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಂತೆಯೇ ಉಳಿದ … [Read more...] about ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.

ದೇಶಪಾಂಡೆ ಖಾಸಗಿ ಕೈಗಾರಿಕಾ‌ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

May 1, 2019 by Yogaraj SK Leave a Comment

DESHPANDE ITI

ಹಳಿಯಾಳ:- ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಉದ್ಯೋಗವಕಾಶವನ್ನು ಕಲ್ಪಿಸುವ ಔದ್ಯೋಗಿಕ ತರಬೇತಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸ ಬೇಕು. ತಾಂತ್ರಿಕ, ಕೌಶಲ್ಯಭರಿತ ಕುಶಲಕರ್ಮಿಗಳ ಅವಶ್ಯಕತೆ ದೇಶಕ್ಕಿದೆ ಎಂದು ಹುಬ್ಬಳ್ಳಿ ದೇಶಪಾಂಡೆ ಪೌಂಡೆಶನ ಖರಗಪೂರ ಐಐಟಿ ಪದವಿಧರೆ ಸೌಮ್ಯಾ ಪಾಶುಮಾರ್ತಿ ಅಭಿಪ್ರಾಯಪಟ್ಟರು. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪದವಿ ದಿನದ ಪ್ರಯುಕ್ತ ನಡೆದ ಸಮಾರಂಭದಲ್ಲಿ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ‌ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ಅನೇಕರ ತ್ಯಾಗಬಲಿದಾನದ ಫಲದಿಂದ ಬಿಜೆಪಿ ಉನ್ನತ ಸ್ಥಾನಕ್ಕೆ ಬಂದಿದೆ; ವಿನೋದ ಪ್ರಭು

August 7, 2018 by Gaju Gokarna Leave a Comment

ಹೊನ್ನಾವರ : ಅನೇಕರ ತ್ಯಾಗಬಲಿದಾನದ ಫಲದಿಂದ ಭಾರತಿಯ ಜನತಾ ಪಾರ್ಟಿ ಈ ಉನ್ನತ ಸ್ಥಾನಕ್ಕೆ ಬಂದು ನಿಂತಿದೆ. ಕೇವಲ ಎರಡು ಸಂಸದರು, ಶಾಸಕರನ್ನು ಆಯ್ಕೆ ಮಾಡಿದ ಈ ಪಕ್ಷ ಇಂದು ದೇಶದ ಚುಕ್ಕಾಣಿ ಹಿಡಿದು ವಿಶ್ವಗುರು ಸ್ಥಾನಕ್ಕೇರಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನೋದ ಪ್ರಭು ಹೇಳಿದರು. ತಾಲೂಕಿನ ಹಳದೀಪುರ ಗೋಪಿನಾಥ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ನಡೆದ ಶಾಸಕ ದಿನಕರ ಶೆಟ್ಟಿಯವರ ಅಭಿನಂದನಾ ಸಭೆ ಹಾಗೂ ಶಾಸಕರಿಗೆ ಸನ್ಮಾನ … [Read more...] about ಅನೇಕರ ತ್ಯಾಗಬಲಿದಾನದ ಫಲದಿಂದ ಬಿಜೆಪಿ ಉನ್ನತ ಸ್ಥಾನಕ್ಕೆ ಬಂದಿದೆ; ವಿನೋದ ಪ್ರಭು

ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

August 3, 2018 by Yogaraj SK Leave a Comment

2 villages adopted BY RUDSET

ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಕೆಎಲ್‍ಎಸ್ ಮಹಾವಿದ್ಯಾಲಯದಲ್ಲಿ ನಡೆದ  ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar