ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ
ಶಿಕ್ಷಣ
ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ … [Read more...] about ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ವಿಷನ್ 2025 ಡಾಕ್ಯುಮೆಂಟ್
ಕಾರವಾರ:ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರ ರೂಪಿಸಲು ಉದ್ದೇಶಿಸಿರುವ `ವಿಷನ್ 2025 ಡಾಕ್ಯುಮೆಂಟ್' ಮಾಹಿತಿ ಸಂಗ್ರಹ ಕಾರ್ಯಾಗಾರ ಅ.17ರಂದು ಕಾರವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಶನಿವಾರ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಕರ್ನಾಟಕ ರಾಜ್ಯದ … [Read more...] about ವಿಷನ್ 2025 ಡಾಕ್ಯುಮೆಂಟ್